ಉಡುಪಿ ಉತ್ಸವ: ವಿವಿಧ ಬಗೆಯ ಗೃಹಬಳಕೆ ಸಾಮಗ್ರಿಗಳು


Team Udayavani, Dec 29, 2017, 6:40 AM IST

Udupi.jpg

ಉಡುಪಿ: ಉಡುಪಿ ಜನತೆಯ ವಿಶೇಷ ಆಕರ್ಷಣೆಯಾಗಿರುವ ಉಡುಪಿ ಉತ್ಸವವು ಕಲ್ಸಂಕ ಬಳಿ ಇರುವ ರಾಯಲ್‌ ಗಾರ್ಡನ್‌ನಲ್ಲಿ   ಆರಂಭವಾಗಿದೆ.

ಮಕ್ಕಳು, ಯುವಕರು ಮತ್ತು ಗೃಹಿಣಿಯರನ್ನು ವಿಶೇಷವಾಗಿ ಗಮನದಲ್ಲಿರಿಸಿಕೊಂಡು ಈ ಉತ್ಸವ ವನ್ನು ಸಿದ್ಧಗೊಳಿಸಲಾಗಿದೆ.

ನೂರಕ್ಕೂ ಅಧಿಕ ಮಳಿಗೆಯಲ್ಲಿ ಬಣ್ಣಬಣ್ಣದ ಮೇಣದ ಬತ್ತಿ, ಸ್ಕೂಟರ್‌, ಬೈಕ್‌, ಕೈಗಡಿಯಾರ, ತಂಪು ಕನ್ನಡಕ, ಬ್ರಹತ್‌ ಪುಸ್ತಕ ಮಳಿಗೆ, ಒಂದು ಗ್ರಾಂ ಚಿನ್ನದ ಆಭರಣ ,  ರಾಜಸ್ಥಾನ  ಹ್ಯಾಂಡ್‌ ಲೂಮ್ಸ್‌ ಬಟ್ಟೆ, ಬಳೆ ಅಂಗಡಿ, ಉತ್ತರ ಪ್ರದೇಶದ ಖಾದಿ ಬಟ್ಟೆ, ಫಿರೋಜ್‌ಬಾದ್‌ನ ಪಿಂಗಾಣಿ  ಪಾತ್ರೆ, ಅಟೋಮೊಬೈಲ್ಸ್‌, ಚಪ್ಪಲಿ,ವ್ಯಾಯಾಮ ಸಾಮಾಗ್ರಿ,ಸೋಲಾರ್‌ ಲೈಟ್‌,  ಮೈಸೂರ್‌ ಸ್ಯಾಂಡಲ್‌ ಸೋಪು, ಅಗರ್‌ ಬತ್ತಿ, ಲೋಬನ ಹುಡಿ, ದೂಪದ ಕಡ್ಡಿ ,   ಚಪಾತಿ ಮಾಡುವ, ತರಕಾರಿ  ಕತ್ತರಿಸುವ ಯಂತ್ರ , ಸಂಜೀವಿನಿ ನೋವಿನ ಎಣ್ಣೆ , ಕಂಪ್ಯೂಟರ್‌ ಜಾತಕ, ಎಲ್ಲ ವರ್ಗದ ಜನರು  ಬಳಸಬಲ್ಲ ಹೈಫ್ರಿಡಮ್‌ ಸೈಕಲ್‌, ಉತ್ತರ ಪ್ರದೇಶದ ಹ್ಯಾಂಡ್‌ ಲೂಮ್ಸ್‌ ಕಾಪೆìಟ್‌, ಕಾಲಿಗೆ ಮಸಾಜ್‌ ಮಾಡುವ  ಮೀನು  ,ಗೃಹಬಳಕೆ ಸಾಮಗ್ರಿಗಳು, ಎಲೆಕ್ಟ್ರಾನಿಕ್‌ಪರಿಕರ ಗಳು, ವಿವಿದ ರಾಜ್ಯದ ಬ್ಯಾಗ್‌,ಸಿದ್ಧ ಉಡುಪುಗಳು, ಆಲಂಕಾರಿಕ ಸಾಮಗ್ರಿಗಳು, ಕ್ಯಾಲೆಂಡರ್‌ ಫೋಟೋಗಳು   ಇಲ್ಲಿವೆ.

ಭಾರತದ ಮಣ್ಣಿನ ಪಾತ್ರೆ
ಭಾರತ ದೇಶದ  ಶುದ್ಧ ಆವೆ ಮಣ್ಣಿನಿಂದ  ತಯಾರಿಸಿದ ಸೀಸ ರಹಿತ ಪರಿಸರ   ಸ್ನೆ‌àಹಿ ವಿಶಿಷ್ಟ  ಮಣ್ಣಿನ ಉತ್ಪನ್ನಗಳಿಗೆ ಇಲ್ಲಿ ಭಾರಿ ಬೇಡಿಕೆ ಅನ್ನ,  ಇಡ್ಲಿ, ಆಪಮ್‌ ತಯಾರಿಸುವ ಕುಕ್ಕರ್‌, ರೋಟಿ,ದೋಸೆ,ಚಪಾತಿ ಕಾಯಿಸುವ ನಾನ್‌ಸ್ಟಿಕ್‌ ತವಗಳು ಚಾ,ಕಾಫಿ,ಜೂಸ್‌,ನೀರು ಕುಡಿಯುವ ಗ್ಲಾಸ್‌ಗಳು, ಬಾಟಲ್‌ಗ‌ಳು, ಪದಾರ್ಥ, ಅಡುಗೆ, ತಿಂಡಿ  ಮಾಡುವ ಪಾತ್ರೆಗಳು ಮತ್ತು ಇನ್ನಿತರ ಮನೆಬಳಕೆಯ ಸಾಮಾಗ್ರಿಗಳನ್ನು ಮಣ್ಣಿನಲ್ಲೆ ತಯಾರಿಸಲಾಗಿದೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.