ಇಂಡಿಗೋ ಏರ್‌ ಲೈನ್ಸ್‌ ಬಸ್ಸಿನಲ್ಲಿ ಬೆಂಕಿ, ಯಾರಿಗೂ ಗಾಯ ಇಲ್ಲ


Team Udayavani, Dec 29, 2017, 7:03 PM IST

Indigo-Bus-Fire-700.jpg

ಹೊಸದಿಲ್ಲಿ : ಇಂಡಿಗೋ ಏರ್‌ ಲೈನ್ಸ್‌ನ ಪ್ರಯಾಣಿಕರ ಬಸ್ಸೊಂದರಲ್ಲಿ ಇಂದು ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಟಾರ್‌ಮ್ಯಾಕ್‌ನಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತು.ಹಾಗಾಗಿ ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಹಾಗಿದ್ದರೂ ಈ ಘಟನೆಯ ಬಗ್ಗೆ ಇಂಡಿಗೋ ಏರ್‌ ಲೈನ್ಸ್‌ ತನ್ನ ಅಧಿಕೃತ ಹೇಳಿಕೆಯನ್ನು ಈ ತನಕವೂ ಪ್ರಕಟಿಸಿಲ್ಲ.

ಬೆಂಕಿ ಅವಘಡದಿಂದಾಗಿ ಬಸ್ಸಿನ ಎದುರು ಭಾಗವು ತೀವ್ರವಾಗಿ ಹಾನಿಗೊಂಡಿತು. ಬಸ್ಸಿನ ವಿಂಡ್‌ ಸ್ಕ್ರೀನ್‌ ಸಂಪೂರ್ಣವಾಗಿ ಧ್ವಂಸವಾಯಿತು. ಹಾಗೆಯೇ ಬಸ್‌ ಡ್ರೈವರ್‌ ಕುಳಿತುಕೊಳ್ಳುವಲ್ಲಿನ ಸ್ಥಳ ಕೂಡ ಬೆಂಕಿಯಲ್ಲಿ ಸುಟ್ಟು ಕರಕಲಾಯಿತು. ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ಇನ್ನಷ್ಟೇ ತನಿಖೆಯಿಂದ ಗೊತ್ತಾಗಬೇಕಾಗಿದೆ.

ಎರಡು ದಿನಗಳ ಹಿಂದಷ್ಟೇ ದಿಲ್ಲಿಯ ಇಂದಿರಾ ಗಾಂಧಿ ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ನಲ್ಲಿ 173 ಮಂದಿ ಪ್ರಯಾಣಿಕರನ್ನು ಒಳಗೊಂಡ ಇಂಡಿಗೋ ವಿಮಾನದ ಇಂಧನ ಟ್ಯಾಂಕ್‌ ಓವರ್‌ ಫ್ಲೋ ಆದ ಕಾರಣ ಅದರ ಟೇಕಾಫ್ ಅನ್ನು ತತ್‌ಕ್ಷಣವೇ ಕೈಬಿಡಬೇಕಾದ ಸ್ಥಿತಿ ಒದಗಿತ್ತು. 

ವಿಮಾನವು ಆಗಸಕ್ಕೆ ನೆಗೆಯುವ ಮುನ್ನ ರನ್‌ವೇಯಲ್ಲಿ ಸಾಗುತ್ತಿದ್ದ ವೇಳೆ ಅದರ ಇಂಧನ ಟ್ಯಾಂಕ್‌ನಿಂದ ಇಂಧನ ಹೊರ ಸುರಿಯುತ್ತಿದ್ದುದು ಕಂಡು ಬಂತೆಂದು ಕೆಲವು ಪ್ರಯಾಣಿಕರು ಹೇಳಿದ್ದರು. ಆದರೆ ಇಂಡಿಗೋ ಆ ರೀತಿಯ ಯಾವುದೇ ಇಂಧನ ಸೋರಿಕೆ ಆದದ್ದಿಲ್ಲ ಎಂದು ಸಮಜಾಯಿಷಿಕೆ ನೀಡಿತ್ತು. 

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.