ಬಿಟ್‌ ಕಾಯಿನ್‌ ಹೂಡಿಕೆ ಬೇಡ;ಬಿಟ್‌ ಕಾಯಿನ್‌ ಎಂದರೇನು?


Team Udayavani, Dec 30, 2017, 2:00 PM IST

25887.jpg

ಹೊಸದಿಲ್ಲಿ: ಬಿಟ್‌ ಕಾಯಿನ್‌ಗಳಲ್ಲಿ ಹೂಡಿಕೆ ಮಾಡುವಿರಾ? ಅದಕ್ಕೆ ಭಾರತದಲ್ಲಿ ಕಾನೂ ನಿನ ಮಾನ್ಯತೆ ಇಲ್ಲ. ಡಿಜಿಟಲ್‌ ಕರೆನ್ಸಿ ಎನ್ನುವು ದೊಂದು “ಮೋಡಿ ಮಾಡುವ ಯೋಜನೆ’. 

– ಹೀಗೆಂದು ಕೇಂದ್ರ ಹಣಕಾಸು ಸಚಿವಾ ಲಯ ಶುಕ್ರವಾರ ಎಚ್ಚರಿಕೆ ನೀಡಿದೆ. ಸದ್ಯ ಚಲಾವಣೆಯಲ್ಲಿರುವ ಕರೆನ್ಸಿಗೆ ಸಮಾನವಾಗಿ ರುವ ಮೌಲ್ಯ ನಿಗದಿ ಮಾಡಲಾಗಿಲ್ಲ. ಬಿಟ್‌ ಕಾಯಿನ್‌ ಮತ್ತು ಇತರ ಡಿಜಿಟಲ್‌ ಕರೆನ್ಸಿಗೆ ಊಹಾತ್ಮಕ ಬೆಲೆ ನಿಗದಿ ಮಾಡಲಾಗಿದೆ. ವರ್ಚುವಲ್‌ ಕರೆನ್ಸಿಗಳನ್ನು ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸುವ ಕಾರಣ, ಬೇಗನೆ ವೈರಸ್‌ ದಾಳಿಗೆ ಒಳಗಾಗಬಹುದು. ಹೀಗಾಗಿ ಅದರ ಮೇಲೆ ಹೆಚ್ಚಿನ ವಿಶ್ವಾಸ ಇರಿಸಲಾಗದು ಎಂದು ದೇಶವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. 

ಕಾನೂನಾತ್ಮಕವಾಗಿ ಕೂಡ ಅದರಲ್ಲಿ ಹೂಡಿಕೆ ಮಾಡುವ ಬಗ್ಗೆ ಸವಾಲುಗಳಿವೆ. ಸಾರ್ವಜನಿಕರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಹೆಚ್ಚಿನ ಲಾಭವಾಗುತ್ತದೆ ಎಂಬ ಆಸೆಯಿಂದ ಬಿಟ್‌ ಕಾಯಿನ್‌ನಲ್ಲಿ ಹೂಡಿಕೆ ಮಾಡಬಾರದು ಎಂದು ಸಚಿವಾಲಯ ಮನವಿ ಮಾಡಿದೆ. ಭಾರತ ಸರಕಾರ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಅದಕ್ಕೆ ಮಾನ್ಯತೆ ನೀಡಿಲ್ಲ. ಅದನ್ನು ಚಲಾವಣೆ ಮಾಡುವ ಬಗ್ಗೆ ಯಾವುದೇ ಸಂಸ್ಥೆ ಅಥವಾ ಏಜೆನ್ಸಿಗೆ ಅನುಮತಿ ನೀಡಲಾಗಿಲ್ಲ ಎಂದಿದೆ. 

ಈ ಬಗ್ಗೆ 2013ರ ಡಿಸೆಂಬರ್‌ ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಆರ್‌ಬಿಐ ವತಿಯಿಂದ ಎಚ್ಚರಿಕೆ ನೀಡಲಾಗಿತ್ತು. 

ಬಿಟ್‌ ಕಾಯಿನ್‌ ಎಂದರೇನು?
ಇದೊಂದು ಡಿಜಿಟಲ್‌ ಕರೆನ್ಸಿ. ಡಿಜಿಟಲ್‌ ಕರೆನ್ಸಿಗೆ ಇರುವ ನಿಯ ಮ ಗಳನ್ನೇ ಉಪಯೋಗಿಸಲಾ ಗುತ್ತದೆ. ಇದೊಂದು ಅತ್ಯಂತ ಸೂಕ್ಷ್ಮಹಾಗೂ ವಿಕೇಂದ್ರೀಕೃತ ಡಿಜಿಟಲ್‌ ಕರೆನ್ಸಿಯಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.