ತುಳು ವಿಚಾರಗೋಷ್ಠಿ, ಸಂವಾದ


Team Udayavani, Dec 31, 2017, 9:57 AM IST

31-Dec-4.jpg

ಮಹಾನಗರ: ಧರ್ಮಗಳು ಬೆನ್ನೆಲುಬಾಗಿ ನಿಂತರೆ ತುಳು ಭಾಷೆಯನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ ಎಂದು
ಮಂಗಳೂರು ವಿಶ್ವವಿದ್ಯಾನಿಲದ ಎಸ್‌ವಿಪಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಪ್ರೊ| ಅಭಯ ಕುಮಾರ್‌ ಹೇಳಿದರು. 

ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಶನಿವಾರ ತುಳು ಭವನದಲ್ಲಿ ಆಯೋಜಿಸಲಾದ ಚಾವಡಿ ಕಾರ್ಯಕ್ರಮದ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ‘ತುಳು ತಲೆ ಎತ್ತುವ ಬಗೆ’ ಎಂಬ ವಿಷಯದಲ್ಲಿ ಮಾತನಾಡಿದರು. ಎಲ್ಲ ಧರ್ಮದ ಪ್ರಾರ್ಥನ ಮಂದಿರಗಳಲ್ಲಿ ತುಳು ಭಾಷೆಯ ಕಾರ್ಯಕ್ರಮಗಳಿಗೆ ಪ್ರಾಧಾನ್ಯತೆ ದೊರೆಯಬೇಕು. ಈ ಮೂಲಕ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಚಾರವಾದಾಗ ತುಳು ಭಾಷೆ ಎಲೆ ಎತ್ತಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು.

ಮಾತು ರೂಢಿಸಿಕೊಳ್ಳಿ
ದಿನನಿತ್ಯದ ಚಟುವಟಿಕೆಗಳಲ್ಲಿ ನಾವು ತುಳು ಭಾಷೆ ಮಾತನಾಡುವುದನ್ನು ರೂಢಿಸಿ ಕೊಳ್ಳಬೇಕಾಗಿದೆ. ಇದು ಕೂಡ ತುಳು ಭಾಷಾ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ತುಳುವಿಗೆ ಸಂಬಂಧಿಸಿ ಸಾಹಿತ್ಯ ರಚನೆಯ ಮನಸ್ಸು 13ನೆ ಶತಮಾನದಲ್ಲಿಯೇ ಆರಂಭಗೊಂಡಿತ್ತು. ಆ ಮನಸ್ಸೇ ಇಂದು ತುಳುವಿಗೆ ಗಟ್ಟಿ ಬುನಾದಿಯನ್ನು ಹಾಕಿಕೊಟ್ಟಿದೆ. ಹಾಗಿದ್ದರೂ ತುಳುವಿಗೆ ಅಧಿಕೃತ ಮಾನ್ಯತೆ ಇಲ್ಲವಾಗಿದ್ದು, ಇನ್ನೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರದಿರುವುದು ಕೂಡ ತುಳು ಭಾಷೆ ನಿರೀಕ್ಷಿತ ಮಟ್ಟದಲ್ಲಿ ತಲೆ ಎತ್ತದಿರಲು ಕಾರಣ ಎಂದರು.

ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ವಹಿಸಿದ್ದರು. ತುಳು ಸಂಸ್ಕೃತಿ
ಆಚರಣೆಯ ಸ್ವರೂಪ ವಿಷಯದಲ್ಲಿ ಸುಳ್ಯ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರಾಧ್ಯಾಪಕ ಡಾ| ಪೂವಪ್ಪ ಗಣಿಯೂರು ಮಾತನಾಡಿದರು. ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಮೊದಲು ಅರಿವು ಪಚ್ಚೆ ಬಳಗ ಬಂಟ್ವಾಳ ತಂಡದಿಂದ ತುಳು ಗೀತಗಾಯನ ಕಾರ್ಯಕ್ರಮ ನಡೆಯಿತು. ರಿಜಿಸ್ಟ್ರಾರ್‌ ಚಂದ್ರಹಾಸ ರೈ ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಡಾ| ವಾಸುದೇವ ಬೆಳ್ಳೆ ಸ್ವಾಗತಿಸಿದರು. ವಿದ್ಯಾಶ್ರೀ ವಂದಿಸಿ, ನರೇಶ್‌ ಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.