ಸಚಿವ ಸ್ಥಾನದಿಂದ ಹೆಗಡೆ ವಜಾಮಾಡಿ


Team Udayavani, Dec 31, 2017, 11:56 AM IST

bid-5.jpg

ಬೀದರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಡಿಎಸ್‌ಎಸ್‌ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಅರುಣ ಪಟೇಲ್‌ ಮತ್ತು ಮನೋಹರ ಹೊಸಮನಿ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ಮೂಲಕ ರಸ್ತೆ ತಡೆ ನಡೆಸಿದರು.

ಈ ವೇಳೆ ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದರೆ, ಕಾರ್ಯಕರ್ತರು ಸಚಿವ ಹೆಗಡೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

ಬಿಜೆಪಿ ಮುಂಚೂಣಿ ರಾಜಕಾರಣಿಗಳು ಮೀಸಲಾತಿ ತೆಗೆದು ಹಾಕಬೇಕು ಎಂದು ಒಬ್ಬರು ಹೇಳಿದರೆ ಮತ್ತೂಬ್ಬರು ಹೆಣ್ಣು ಮಕ್ಕಳ ಉಡಿಗೆ ತೊಡಿಗೆ ಬಗ್ಗೆ ಮಾತನಾಡುತ್ತಾರೆ. ಇನ್ನೊಬ್ಬರು ಸಂವಿಧಾನ ಬದಲಾಯಿಸಬೇಕು ಎಂದು
ಹೇಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಸದಸ್ಯರಿಂದ ಪದೇ ಪದೇ ದೀನ ದಲಿತರ, ಅಸ್ಪೃಶ್ಯರ ಮೇಲೆ ಶಾರೀರಿಕ, ಮಾನಸಿಕ ಮತ್ತು ಭಾವನಾತ್ಮಕ ಹಿಂಸೆಗೆ ಒಳಪಡುವ ಶೈಲಿಯ ಹೇಳಿಕೆಗಳು ನಿರಂತರವಾಗಿ ಹೊರ ಹೊಮ್ಮುತ್ತಿವೆ ಎಂದು ದೂರಲಾಗಿದೆ. 

ವಿಜಯಪುರದಲ್ಲಿ ವಿದ್ಯಾರ್ಥಿನಿ ಬಲತ್ಕಾರ ಮಾಡಿ ಕೊಲೆಗೈದ ಬಲತ್ಕಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು.
ಈ ಕೃತ್ಯದ ಹಿಂದಿರುವ ಎಲ್ಲ ಪಾತಕಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ ರಚಿಸಬೇಕು ಎಂದು ಒತ್ತಾಯಿಸಲಾಗಿದೆ.

ಫರ್ನಾಂಡಿಸ್‌ ಹಿಪ್ಪಳಗಾಂವ, ಪ್ರಮುಖರಾದ ವಾಮನ ಮೈಸಲಗೆ, ದಯಾಸಾಗರ ಭೆಂಡೆ, ದಿಲೀಪ ಮರಪಳ್ಳಿ, ರಾಜಕುಮಾರ ಬನ್ನೇರ್‌, ಅಂಬಾದಾಸ ಗಾಯಕವಾಡ, ಜಗನ್ನಾಥ ಬಡಿಗೇರ, ರಾಜಕುಮಾರ ಮೊರೆ, ಮಹೇಶ ಗೊರನಳ್ಳಿ, ಪ್ರಭು ಬಸಂತಪುರ, ರಾಜಕುಮಾರ ವಾಘಮಾರೆ, ಶಿವರಾಜ ತಡಪಳ್ಳಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.