ಅಪಮಾನಗಳೇ ಸನ್ಮಾನಕ್ಕೆ ನಾಂದಿ


Team Udayavani, Jan 2, 2018, 11:30 AM IST

Siddhathe-15-5_0.jpg

ಸೇಡಂ: ಸಾಧನೆ ಹಾದಿಯಲ್ಲಿ ಸಾಗುವ ಪ್ರತಿಯೊಬ್ಬರನ್ನು ಜನರು ಅನುಮಾನಿಸಿ ಅಪಮಾನಿಸುತ್ತಾರೆ. ಆದರೆ ಅಂತವರೇ ಮುಂದೆ ಸನ್ಮಾನಕ್ಕೆ ಭಾಜನರಾಗುತ್ತಾರೆ ಎಂದು ಮುಗಳನಾಗಾಂವನ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ವಿಶ್ವಗಂಗಾ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ
ಪಾಲಕರ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿ ಸಾಧನೆ ಪಥದಲ್ಲಿ ಸಾಗಿದಾಗ ಅಡಚಣೆಗಳು ಬರುವುದು ಸಾಮಾನ್ಯ. ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಹಾದಿ ಸುಗಮವಾಗುತ್ತದೆ. ಕೈಚೆಲ್ಲಿ ಕುಳಿತರೆ ಜೀವನ ವ್ಯರ್ಥವಾಗುತ್ತದೆ. 

ಇಂದಿನ ದಿನಗಳಲ್ಲಿ ಸಂಸ್ಕಾರಭರಿತ ಶಿಕ್ಷಣ ಪಡೆಯುವುದು ಅತ್ಯವಶ್ಯ. ಸಮಾಜಮುಖೀ ಕಾರ್ಯಗಳ ಮೂಲಕ ತಮ್ಮ ಕಷ್ಟಗಳನ್ನು ಬದಿಗೊತ್ತಿ ಶಿಕ್ಷಣ ಸಂಸ್ಥೆ ಸಂಘಟಿಸುತ್ತಿರುವ ಶಂಕರ ಬಿರಾದಾರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಸಾಹಿತಿ ಡಾ| ಘಾಳಪ್ಪ ಪೂಜಾರಿ ಮಾತನಾಡಿ, ವೈಚಾರಿಕ ಮನೋಭಾವದ ಮೂಲಕ ನೀಡುವ ಶಿಕ್ಷಣ ಗಟ್ಟಿಯಾಗಿರುತ್ತದೆ. ಮೌಡ್ಯ ವಿಚಾರಗಳನ್ನು ದೂರವಿರಿಸುವ ಮೂಲಕ ಪಾಲಕರು ಸಹ ಮಕ್ಕಳ ಉತ್ತಮ ಬೆಳವಣಿಗೆಗೆ ನೆಲೆ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಬೆಳಗಾವಿಯ ನಾಗಭೂಷಣ ಸ್ವಾಮೀಜಿ, ಸಂಸ್ಥೆ ಅಧ್ಯಕ್ಷ ಶಂಕರ ಬಿರಾದಾರ, ಉಪನ್ಯಾಸಕ ನಾಗರಾಜ ಹೆಬ್ಟಾಳ ಇದ್ದರು. ಹಾಸ್ಯ ಕಲಾವಿದ ರಾಚಯ್ಯ ಸ್ವಾಮಿ ಖಾನಾಪುರ ಹಾಸ್ಯ ಪ್ರಸ್ತುತಪಡಿಸಿದರು.
 
ಆಡಳಿತಾಧಿಕಾರಿ ರೇವಣಸಿದ್ದಯ್ಯ ಹಿರೇಮಠ, ಉಪನ್ಯಾಸಕ ಮಹೇಶ ಪಾಟೀಲ ಬಟಗೇರಾ, ಪ್ರಧಾನ ಅಧ್ಯಾಪಕರಾದ
ಪ್ರಭಾವತಿ ಹಿರೇಮಠ, ಇಂದುಮತಿ ತಡಕಲ್‌, ಶಂಕರ ಯಾದವ, ಶಿವಕುಮಾರ ದಸ್ತಾಪುರ ಸೇರಿದಂತೆ ಶಿಕ್ಷಕರು ಇದ್ದರು. ವೀರೇಶ ಹೂಗಾರ ಹಾಗೂ ಶರಣಯ್ಯ ಕಲಖಂ ಸಂಗೀತ ಸೇವೆ ಸಲ್ಲಿಸದರು.  ಶಿಕ್ಷಕಿ ಮಲ್ಲಮ್ಮ, ವಿನೀತಾ, ಶ್ರೀದೇವಿ ಪ್ರಾರ್ಥಿಸಿದರು. ಮುಖ್ಯಶಿಕ್ಷಕ ಸಂಗಣ್ಣ ಅಲ್ದಿ ಸ್ವಾಗತಿಸಿದರು. ಪ್ರಾಚಾರ್ಯ ಡಿ.ಎಂ. ಹಿಪ್ಪರಗಿ ನಿರೂಪಿಸಿದರು. ದೈಹಿಕ ಶಿಕ್ಷಕ ಜೀವನಕುಮಾರ ನಿಂಗಮಾರಿ ವಂದಿಸಿದರು.

ಟಾಪ್ ನ್ಯೂಸ್

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.