ಬಂಟ್ಸ್ ಅಸೋಸಿಯೇಶನ್ ಪುಣೆ: ಸಾಯಿ ಕ್ರಿಕೆಟರ್ಸ್ಗೆ ಪ್ರಶಸ್ತಿ
Team Udayavani, Jan 2, 2018, 12:39 PM IST
ಪುಣೆ: ಬಂಟ್ಸ್ ಅಸೋಸಿಯೇಶನ್ ಪುಣೆ ವಾರ್ಷಿಕ ಕ್ರೀಡೋತ್ಸವವು ಡಿ.24ರಂದು ನಗರದ ಆಗಾಶೆ ಫಿಸಿಕಲ್ ಎಜುಕೇಶನ್ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಾಜ ಬಾಂಧವರಿಗಾಗಿ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿತ್ತು.
ವಾಲಿಬಾಲ್ ಬಿ ಪಂದ್ಯಾಟದಲ್ಲಿ ಎರ್ಮಾಳ್ಅಕ್ಷತ್ ಶೆಟ್ಟಿ ನೇತೃತ್ವದ ಸಾಯಿ ಕ್ರಿಕೆಟರ್ಸ್ ಎ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ರವಿ ಶೆಟ್ಟಿ ನೇತೃತ್ವದ ಸಾಯಿ ಕ್ರಿಕೆಟರ್ಸ್ ಬಿ. ತಂಡವು ದ್ವಿತೀಯ ಸ್ಥಾನಿಯಾಗಿ ಟ್ರೋಫಿಯನ್ನು ಗಳಿಸಿತು. ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, ಕ್ರೀಡಾ ಕಾರ್ಯಾಧ್ಯಕ್ಷ ಉದಯ್ ಶೆಟ್ಟಿ ಮಾನಂಬಳ್ಳಿ, ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯಾರು. ಸಂಘದ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ, ತಾರಾನಾಥ ರೈ ಸೂರಂಬೈಲ್, ಸುಧೀರ್ ಶೆಟ್ಟಿ, ಕೆಮೂ¤ರು ಸುಧಾಕರ ಶೆಟ್ಟಿ, ಲೋಹಿತ್ ಶೆಟ್ಟಿ, ರವೀಂದ್ರಶೆಟ್ಟಿ, ಅಡ್ವೊಕೇಟ್ ಸುಶಾಂತ್ ಶೆಟ್ಟಿ, ಉಮೇಶ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ