ಮಂಗಳೂರು;ಪಾರ್ಕ್ನಲ್ಲಿದ್ದ ಅನ್ಯಕೋಮಿನ ಜೋಡಿಗಳ ಮೇಲೆ ದಾಳಿ
Team Udayavani, Jan 2, 2018, 5:07 PM IST
ಮಂಗಳೂರು: ನಗರದ ಪಿಲಿಕುಳ ನಿಸರ್ಗ ಧಾಮದಲ್ಲಿ ಜೊತೆಯಲ್ಲಿದ್ದ 2 ಅನ್ಯಕೋಮಿನ ಜೋಡಿಯ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದ್ದು,ಭಾರೀ ಚರ್ಚೆಗೆ ಕಾರಣವಾಗಿದೆ.
ಹಿಂದೂ ಯುವತಿಯರಿಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಪಾರ್ಕ್ನಲ್ಲಿದ್ದ ವೇಳೆ ಸಂಘಟನೆಯೊಂದರ ಕಾರ್ಯಕರ್ತರು ಎನ್ನಲಾದವರಿಂದ ದಾಳಿ ನಡೆದಿದೆ.
ವಿಷಯ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿದ್ದು ಈ ವೇಳೆ ಪೊಲೀಸ್ ಸಿಬಂದಿಯ ಸಮ್ಮುಖದಲ್ಲೇ ಯುವತಿಯೊಬ್ಬಳಿಗೆ ಯುವಕನೊಬ್ಬ ಥಳಿಸಿರುವುದು ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿದೆ.
ಕಾವೂರು ಪೊಲೀಸರು ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಮೂಡು ಶೆಡ್ಡೆಯ ಸಂತೋಷ್ ಎಂದು ತಿಳಿದು ಬಂದಿದೆ.
ಯುವತಿಯ ಸಂಬಂಧಿಕರ ಸೂಚನೆಯ ಮೇರೆಗೆ ದಾಳಿ ನಡೆಸಲಾಗಿದೆ ಎಂದೂ ಹೇಳಲಾಗುತ್ತಿದೆ.
ನೈತಿಕ ಪೊಲೀಸ್ ಗಿರಿ ಎ ನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ‘ಈ ಬಗ್ಗೆ ಕ್ರಮ ಕೈಗೊಳ್ಳಲು ಅಲ್ಲಿನ ಎಸ್ಪಿಗೆ ತಿಳಿಸಿದ್ದೇನೆ. ಮಧ್ಯಾಹ್ನದ ವೇಳೆ ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದಿದ್ದಾರೆ.
ಸಚಿವ ಯು.ಟಿ .ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದು ‘ಯುವತಿಯ ಮೇಲೆ ಹಲ್ಲೆ ನಡೆದಿರುವುದು ತಪ್ಪು, ಪೊಲೀಸರ ಮುಂದೆ ಹಲ್ಲೆ ನಡೆದಿದ್ದರೆ ಆ ಸಿಬಂದಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದ ಕುರಿತು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO
Casino Financial Institution Repayment Methods: A Comprehensive Guide
How to Play Roulette Free Online