ಛತ್ತೀಸ್ಗಢ: ಎನ್ಕೌಂಟರ್ಗೆ ಇಬ್ಬರು ನಕ್ಸಲರು, ಮಹಿಳೆ ಬಲಿ
Team Udayavani, Jan 5, 2018, 12:10 PM IST
ರಾಯ್ಪುರ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲ್ಗಳು ಮತ್ತು ಓರ್ವ ಮಹಿಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಜಂಟಿ ಭದ್ರತಾ ಪಡೆ ಮುದುವಂಡಿ – ಕವಾದ್ಗಾಂವ್ ಅರಣ್ಯದಲ್ಲಿ ಇಂದು ಬೆಳಗ್ಗೆ 7.30ರ ಹೊತ್ತಿಗೆ ಮಾವೋ ನಿಗ್ರಹ ಕಾರ್ಯಾಚರಣೆ ನಡೆಸಿತೆಂದು ದಕ್ಷಿಣ ಬಸ್ತಾರ್ ವಲಯದ ಡಿಐಜಿ ಸುಂದರ್ ರಾಜ್ ಪಿ ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ಜಂಟಿ ಕಾರ್ಯ ಪಡೆಯ ಮೇಲೆ ನಕ್ಸಲರು ಇದ್ದಕ್ಕಿದ್ದಂತೆಯೇ ಗುಂಡಿನ ದಾಳಿ ನಡೆಸಿದರು. ಪರಿಣಾವಾಗಿ ಉಭಯತರ ನಡುವೆ ಗುಂಡಿನ ಕಾಳಗ ಏರ್ಪಟ್ಟಿತು. ಇಬ್ಬರು ನಕ್ಸಲರು ಮತ್ತು ಓರ್ವ ಮಹಿಳೆ ಗುಂಡಿಗೆ ಬಲಿಯಾದಾಗ ಉಳಿದ ನಕ್ಸಲರು ಸ್ಥಳದಿಂದ ಪರಾರಿಯಾದರು ಎಂದು ಡಿಐಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ