ಶಾಸಕ ಬಾವಾಗೆ ದೀಪಕ್ ರಾವ್ ಕುಟುಂಬಸ್ಥರ ತರಾಟೆ
Team Udayavani, Jan 5, 2018, 2:06 PM IST
ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ದೀಪಕ್ ರಾವ್ ಅವರ ಕಾಟಿಪಳ್ಳದ ನಿವಾಸಕ್ಕೆ ಸಾಂತ್ವನ ಹೇಳಲು ಬಂದಿದ್ದ ಸ್ಥಳೀಯ ಶಾಸಕ ಮೋಯಿದ್ದೀನ್ ಬಾವಾ ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಬಗ್ಗೆ ವರದಿಯಾಗಿದೆ.
ಬೆಂಬಲಿಗರೊಂದಿಗೆ ಮನೆಗೆ ಬಂದ ಬಾವಾ ಬಾವಾ ಅವರು ನೀಡಿದ ಪರಿಹಾರ ಹಣವನ್ನು ಸ್ವೀಕರಿಲು ನಕಾರ ವ್ಯಕ್ತಪಡಿಸಿದ ದೀಪಕ್ ರಾವ್ ಕುಟುಂಬಸ್ಥರು ‘ನಿನ್ನೆ ಬರಬೇಕಿತ್ತು ಅಂತ್ಯಕ್ರಿಯೆಗೆ, ಇಂದು ಯಾಕೆ ಬಂದಿದ್ದೀರಿ’ ಎಂದು ಪ್ರಶ್ನಿಸಿರುವುದಾಗಿ ವರದಿಯಾಗಿದೆ.
‘ನಿನ್ನೆ ಉದ್ವಿಗ್ನ ಸ್ಥಿತಿ ಇದ್ದ ಕಾರಣ ಶಾಂತಿ ಭಂಗವಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಅಂತ್ಯಕ್ರಿಯೆಗೆ ಬರಬೇಡಿ ಎಂದಿದ್ದರು, ಹಾಗಾಗಿ ಬರಲಿಲ್ಲ, ನಾನು ಮನೆಯಲ್ಲೇ ದುಃಖತಪ್ತನಾಗಿ ಕುಳಿತಿದ್ದೆ’ ಎಂದು ಬಾವಾ ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!