ಮಚ್ಚಿನ ಕೋಡ್ಯೇಲು ಕೆರೆ: ಹೂಳೆತ್ತಿದರೆ ಜನೋಪಯೋಗಿ


Team Udayavani, Jan 6, 2018, 2:05 PM IST

6-Jan-13.jpg

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಕೋಡ್ಯೇಲು ಎಂಬಲ್ಲಿ ಒಂದು ಎಕರೆಯಷ್ಟು ವಿಸ್ತೀರ್ಣವಿರುವ ಕೋಡ್ಯೇಲು ಕೆರೆ ಅಭಿವೃದ್ಧಿ ಕಾಣದೆ ಸೊರಗಿದೆ. ಬಳ್ಳಮಂಜದಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿ ಕಾಡುಗಳ ನಡುವಿರುವ ಈ ಕೆರೆಯಲ್ಲಿ ಯಥೇತ್ಛ ಶುದ್ಧ ನೀರಿದ್ದರೂ ಹೂಳೆತ್ತುವ ಕಾರ್ಯ ನಡೆದಿಲ್ಲ.

50 ವರ್ಷಗಳಿಂದ ಹೂಳೆತ್ತಿಲ್ಲ
ಕೆರೆಯ ಹೂಳೆತ್ತದೆ ಸುಮಾರು 50 ವರ್ಷಗಳೇ ಸಂದಿವೆ. ಮಚ್ಚಿನ ಪೇಟೆಯಿಂದ ದೂರದಲ್ಲಿ ಕಾಡುದಾರಿಯಲ್ಲಿರುವುದರಿಂದ ಕೆರೆಯ ಅಭಿವೃದ್ಧಿ ನೇಪಥ್ಯಕ್ಕೆ ಸರಿದಿದೆ. ನೀರಿನ ಸಮಸ್ಯೆ ಅನೇಕ ಎದುರಾದರೂ ಕೆರೆಯ ದುರಸ್ತಿ ಮಾಡುವ ವಿಚಾರದ ಬಗ್ಗೆ ಯಾರೂ ಮುಂದಾಳತ್ವ ವಹಿಸಿಕೊಂಡಿರಲಿಲ್ಲ. ಹೀಗಾಗಿ, ನೀರಿದ್ದರೂ ಅದು ಬಳಕೆಗೆ ಸಿಗುತ್ತಿಲ್ಲ. ಈ ಬಾರಿ ಕೆರೆಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಚ್ಚಿನ ಗ್ರಾ.ಪಂ. ಸ್ವಲ್ಪ ಉಮೇದು ತೋರಿಸಿದ್ದು, ಕಾಮಗಾರಿ ಪ್ರಾರಂಭಿಸುವ ಬಗ್ಗೆ ಯೋಜನೆ ರೂಪಿಸುತ್ತಿದೆ.

ಕೋಡ್ಯೇಲು ಕೆರೆಯಲ್ಲಿ ನೀರಿಗೆ ಕೊರತೆ ಇಲ್ಲ. ಆದರೆ ಬೋರ್‌ವೆಲ್‌ಗ‌ಳ ಭರಾಟೆಯ ನಡುವೆ ಕೆರೆಯ ಅಭಿವೃದ್ಧಿ ಮರೀಚಿಕೆಯಾಗಿದೆ. ಕೆರೆಯ ನೀರನ್ನು ಯಾರೊಬ್ಬರೂ ಬಳಕೆ ಮಾಡದಿರುವ ಕಾರಣ ಉಪಯೋಗಿಸಲು ಯೋಗ್ಯವಾದರೂ ಪಾಳುಬಿದ್ದ ಸ್ಥಿತಿಯಲ್ಲಿದೆ. ಹತ್ತಿರದಲ್ಲಿ ಎರಡು – ಮೂರು ಮನೆಗಳಿದ್ದರೂ ಕೊಳವೆ ಬಾವಿಗಳಿರುವುದರಿಂದ ಕೆರೆಯ ನೀರು ನಿರುಪಯೋಗವಾಗಿದೆ.

ಮಚ್ಚಿನ ಗ್ರಾಮಕ್ಕೆ ಸಾಕಾಗುವಷ್ಟು ನೀರಿದೆ
ಪ್ರಸ್ತುತ ಮಚ್ಚಿನ ಗ್ರಾಮಕ್ಕೆ ಬೋರ್‌ವೆಲ್‌ ನೀರೇ ಗತಿ. ಬೇಸಗೆಯಲ್ಲಿ ಬಂಗೇರಕಟ್ಟೆ ಹಾಗೂ ಮಚ್ಚಿನದಲ್ಲಿರುವ ಕೊಳವೆ ಬಾವಿಯ ನೀರನ್ನು ಗ್ರಾ.ಪಂ. ಬಳಸುತ್ತಿದೆಯಾದರೂ ವರುಷದಿಂದ ವರುಷಕ್ಕೆ ಕೆಲ ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕುಸಿದು ನೀರಿನ ಸಮಸ್ಯೆಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಕೋಡ್ಯೇಲು ಕೆರೆ ಅಭಿವೃದ್ಧಿಪಡಿಸಿದರೆ ಗ್ರಾಮಕ್ಕೆ ಬೇಕಾಗುವಷ್ಟು ನೀರು ದೊರೆಯುತ್ತದೆ.
ಚಂದ್ರಶೇಖರ್‌ ಎಸ್‌. ಅಂತರ

ಬಂಗೇರಕಟ್ಟೆಕೆರೆ ಅಭಿವೃದ್ಧಿ ಪ್ರೇರಣೆ
ಬಂಗೇರಕಟ್ಟೆಯಲ್ಲಿ ಪ್ರಾರಂಭಗೊಂಡಿರುವ ಬಂಗೇರಕಟ್ಟೆ ಕೆರೆ ಉಳಿಸಿ ಅಭಿಯಾನ ಹತ್ತಿರದ ಮಚ್ಚಿನ ಗ್ರಾಮಕ್ಕೂ ಪ್ರೇರಣೆ ನೀಡಿ ಅಲ್ಲಿನ ಕೆರೆಯ ಅಭಿವೃದ್ಧಿಗೆ ಅಡಿಗಲ್ಲು ಹಾಕಿದೆ. ಈಗಾಗಲೇ ಗಡಿ ಗುರುತು ಕಾರ್ಯದ ಬಗ್ಗೆ ತಹಸೀಲ್ದಾರ್‌ ಅವರಿಗೆ ವಿನಂತಿಸಲಾಗಿದೆ. ಬಂಗೇರಕಟ್ಟೆ ಕೆರೆಯ ಜತೆ-ಜತೆಗೂ ಕೋಡ್ಯೇಲು ಕೆರೆಯ ಅಭಿವೃದ್ಧಿ ಆಗಬೇಕೆಂಬುದು ಮಚ್ಚಿನ ಗ್ರಾಮಸ್ಥರ ಒತ್ತಾಸೆ.
ಧರ್ಮಸ್ಥಳ ಯೋಜನೆ ಸಹಕಾರ
ಕೆರೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಥಮ ಹಂತದ ಮಾತುಕತೆ ಮಚ್ಚಿನ ಗ್ರಾ.ಪಂ.ನಲ್ಲಿ ಆಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಕೇಳುವ ಬಗ್ಗೆ ನಿರ್ಣಯಿಸಲಾಗಿದೆ. ಶೀಘ್ರದಲ್ಲಿ ಸಮಿತಿ ರಚಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಡಾ|ಹೆಗ್ಗಡೆ ಅವರಲ್ಲಿ ಕೆರೆ ಅಭಿವೃದ್ಧಿಗೆ ಸಹಕಾರ ನೀಡಲು ಮನವಿ ಸಲ್ಲಿಕೆ ಮಾಡಲಿದೆ.

ಕೋಡ್ಯೇಲು ಕೆರೆ ಅಭಿವೃದ್ಧಿ ವಿಚಾರವಾಗಿ ಗ್ರಾ.ಪಂ. ಸಭೆಯಲ್ಲಿ ಪ್ರಸ್ತಾವಿಸಲಾಗಿದೆ. ಸಮಿತಿ ರಚನೆ ಕಾರ್ಯ ಶೀಘ್ರ ನಡೆಯಲಿದೆ. ಕೆರೆಯ ಹೂಳೆತ್ತ ದಿದ್ದರೂ ಪ್ರಸ್ತುತ ಎಪ್ರಿಲ್‌ ಅಂತ್ಯದವರೆಗೂ ಕೆರೆಯಲ್ಲಿ ನೀರು ಬತ್ತುವುದಿಲ್ಲ. ಹಾಗಾಗಿ ದುರಸ್ತಿಗೊಳಿಸಿದರೆ ಬೇಸಗೆಗೆ ಮಚ್ಚಿನ ಗ್ರಾಮಕ್ಕೆ ಬೇಕಾಗುವಷ್ಟು ನೀರು ಸಿಗಲಿದೆ. ಈ ನಿಟ್ಟಿನಲ್ಲಿ ಗ್ರಾ.ಪಂ. ಕೆರೆ ಅಭಿವೃದ್ಧಿಗೆ ಮುಂದಾಗಿದೆ.
 – ಹರ್ಷಲತಾ
   ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ 

ಟಾಪ್ ನ್ಯೂಸ್

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Belthangady; ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.