ಉದಾತ್ತತೆಯಿಂದ ಸಮಸ್ಯೆ ದೂರ: ಯೇಸುದಾಸ್‌


Team Udayavani, Jan 7, 2018, 9:56 AM IST

blore2.jpg

ಬೆಂಗಳೂರು: ಜಾತಿ-ಧರ್ಮ ಯಾವುದೇ ಇರಲಿ ಮನುಷ್ಯನಲ್ಲಿ ಉದಾತ್ತ ಚಿಂತನೆಗಳು ಇದ್ದರೆ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಇರುವುದಿಲ್ಲ ಎಂದು ಖ್ಯಾತ ಸಂಗೀತಗಾರ ಪದ್ಮವಿಭೂಷಣ ಕೆ.ಜೆ ಯೇಸುದಾಸ್‌ ಅಭಿಪ್ರಾಯ ಪಟ್ಟಿದ್ದಾರೆ.

ರೇವಾ ವಿಶ್ವವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ “ರೇವಾ ಜೀವಮಾನ ಸಾಧನೆ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಉದಾತ್ತ ಚಿಂತನೆಗಳಿಗೆ ಜಾತಿ-ಧರ್ಮಗಳ ಮೇರೆಗಳಿರುವುದಿಲ್ಲ. ಆಯಾ ಧರ್ಮದವರು ತಮ್ಮ ಧರ್ಮ ಪಾಲಿಸುವ ಜೊತೆಗೆ ಇನ್ನೊಂದು ಧರ್ಮವನ್ನು ಗೌರವಿಸುವ ಪರಸ್ಪರ ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಂಗೀತವೇ ಸರ್ವಸ್ವ: ನನಗೆ ಸಂಗೀತವೇ ಸರ್ವಸ್ವ. ನನ್ನ ಜೀವನದಲ್ಲಿ ಆಗಿರುವ ಒಳ್ಳೆಯದೆಲ್ಲ ದೇವರ ಕೃಪೆ
ಎಂದು ಭಾವಿಸಿದ್ದೇನೆ. ನಾನು ಮಾಡುತ್ತಿರುವ ಸೇವೆ ಸಹ ಆ ದೇವರಿಗಾಗಿಯೇ. ನನಗೆ ಸಿಕ್ಕಿರುವ ಸ್ಥಾನಮಾನ, ಪ್ರಶಸ್ತಿ ಮತ್ತು ಬಿರುದುಗಳೆಲ್ಲವೂ ಆ ದೇವರಿಗೆ ಸಲ್ಲಬೇಕು ಎಂದರು.

ರೇವಾ ಆವಾರ್ಡ್‌ ಆಫ್ ಎಕ್ಸ್‌ಲೆನ್ಸ್‌ ಸ್ವೀಕರಿಸಿ ಮಾತನಾಡಿದ ನಟ ರಮೇಶ್‌ ಅರವಿಂದ್‌, ಇದು ಆಗಲ್ಲ, ಅದು ಅಸಾಧ್ಯ ಎಂದು ಹೇಳುವ ಬದಲು ಇದು ಆಗುತ್ತೇ, ಇದು ನನ್ನಿಂದ ಸಾಧ್ಯ ಎಂದು ಹೇಳುವ ಪ್ರತಿಯೊಬ್ಬರು ಸಾಧಕರಾಗುತ್ತಾರೆ. ಎಂದರು.

ರೇವಾ ವಿವಿ ಸಂಸ್ಥಾಪಕ ಹಾಗೂ ಕುಲಾಧಿಪತಿ ಡಾ. ಪಿ. ಶ್ಯಾಮರಾಜು ಮಾತನಾಡಿ, ನನ್ನ ಜೀವನದಲ್ಲಿ ಅನುಭವಿಸಿದ ಕಷ್ಟ ಮತ್ತು ನೋವು ಗಳನ್ನು ಈಗ ಮರೆತುಬಿಟ್ಟಿದ್ದೇನೆ ಎಂದರು. ನೃತ್ಯ ಕಲಾವಿದ ಸತ್ಯನಾರಾಯಣ ರಾಜು, ಉಪಕುಲಪತಿ ಡಾ. ಎಸ್‌.ವೈ. ಕುಲಕರ್ಣಿ, ರಿಜಿಸ್ಟ್ರಾರ್‌ ಡಾ. ಎಂ. ಧನಂಜಯ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.