ಮೂಕಜ್ಜಿ ಹುಡುಕಾಟದಲ್ಲಿ ಪಿ. ಶೇಷಾದ್ರಿ


Team Udayavani, Jan 8, 2018, 11:59 AM IST

Sheshadri.jpg

ನಿರ್ದೇಶಕ ಪಿ.ಶೇಷಾದ್ರಿ ಈಗ ಹೊಸ ಸಿನಿಮಾ ತಯಾರಿಯಲ್ಲಿದ್ದಾರೆ. ಅದು ಮತ್ತೂಂದು ಪ್ರಶಸ್ತಿಗೆ ಅರ್ಹವಿರುವಂತಹ ಚಿತ್ರವನ್ನೇ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಅಂದಹಾಗೆ, ಶೇಷಾದ್ರಿ ಮಾಡಲು ಹೊರಟಿರುವ ಚಿತ್ರ ಯಾವುದು ಗೊತ್ತಾ? ಶಿವರಾಮ ಕಾರಂತರ “ಮೂಕಜ್ಜಿಯ ಕನಸುಗಳು’ ಕಾದಂಬರಿಯನ್ನು ಚಿತ್ರ ಮಾಡಲು ತಯಾರಿ ನಡೆಸಿದ್ದಾರೆ. ಹೌದು ಸ್ವತಃ ಶೇಷಾದ್ರಿ ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರೆ ಅಂಗವಾಗಿ ಇತ್ತೀಚೆಗೆ ನಡೆದ ಸದಭಿರುಚಿ ಚಿತ್ರಗಳ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ತಮ್ಮ ನಿರ್ದೇಶನದ “ಡಿಸೆಂಬರ್‌1′ ಚಿತ್ರವನ್ನು ಸ್ಥಳೀಯರೊಂದಿಗೆ ವೀಕ್ಷಿಸಿದ ಬಳಿಕ “ಉದಯವಾಣಿ’ ಜತೆ ಮಾತು ಹಂಚಿಕೊಂಡಿದ್ದಾರೆ. “ಸದ್ಯಕ್ಕೀಗ ಎಸ್‌.ಎಲ್‌.ಭೈರಪ್ಪನವರ ಕುರಿತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಒಂದು ಗಂಟೆ ಅವಧಿಯ ಸಾಕ್ಷéಚಿತ್ರದ ಕೆಲಸ ನಡೆಯುತ್ತಿದೆ.

ಅದಾದ ಬಳಿಕ ಶಿವರಾಮ ಕಾರಂತರ “ಮೂಕಜ್ಜಿಯ ಕನಸುಗಳು’ ಕಾದಂಬರಿಯನ್ನು ಸಿನಿಮಾ ಮಾಡುವ ಯೋಚನೆ ಇದೆ. ಈಗಾಗಲೇ ಚಿತ್ರಕಥೆ ಬರೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರಕ್ಕಾಗಿ 80ರ ವೃದ್ಧೆಗೆ ಹುಡುಕಾಟ ನಡೆದಿದೆ. ಕೊಪ್ಪಳ, ಬಾದಾಮಿಯಲ್ಲಿ ಇರುವ ನಾಟಕ ಕಂಪನಿಗಳಿಗೆ ಭೇಟಿ ನೀಡಿ, ಪಾತ್ರಕ್ಕೆ ಹೊಂದುವ ವೃದ್ಧ ನಟಿಯ ಹುಡುಕಾಟದಲ್ಲಿದ್ದೇನೆ. ಕನ್ನಡ ಚಿತ್ರರಂಗಕ್ಕೆ ಈಗೀಗ ಸಿನಿಮಾ ಬಗ್ಗೆ ಕಲಿತು ಬರುವವರ ಸಂಖ್ಯೆ ಹೆಚ್ಚಾಗಿದೆ.

ಅದರಲ್ಲೂ ಟೆಕ್ಕಿಗಳೂ ಸಹ ಸಿನಿಮಾಸಕ್ತಿ ಬೆಳೆಸಿಕೊಂಡಿರುವುದು ಹೊಸ ಬೆಳವಣಿಗೆ. ಸಿನಿಮಾವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿ, ಪ್ರಾಪಂಚಿಕ ಸಿನಿಮಾ ನೋಡಿ, ತಿಳಿದು ಚಿತ್ರ ಮಾಡುವವರ ಸಂಖ್ಯೆ ಹೆಚ್ಚಾಗಿರೋದು ಸಂತಸ ತಂದಿದೆ. ಕೆಲ ಚಿತ್ರಗಳು ಜನರನ್ನು ತಲುಪುತ್ತಿಲ್ಲ. ಸಿನಿಮಾ ಮಾಡಿದೋರೆ ಎಲ್ಲ ಊರುಗಳಿಗೆ ಹೋಗಿ ಸಿನಿಮಾ ತೋರಿಸೋಕೆ ಆಗಲ್ಲ. ಹಂಚಿಕೆದಾರರು, ವಿತರಕರು. ಈ ಬಗ್ಗೆ ಗಮನಹರಿಸಬೇಕಿದೆ.

ಕೇರಳ, ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲಿ ಚಿತ್ರ ಸಮಾಜಗಳು ಹುಟ್ಟಕೊಂಡಿದ್ದವು. ಅವು ಚಿಕ್ಕಪುಟ್ಟ ಪಟ್ಟಣ,ಹಳ್ಳಿಗಳಿಗೆ ತೆರಳಿ ಸದಭಿರುಚಿ ಸಿನಿಮಾಗಳನ್ನ ಕಡಿಮೆ ದರದಲ್ಲಿ ಜನರಿಗೆ ತೋರಿಸುತ್ತಿದ್ದವು. ಈಗ ಆ ಸಂಖ್ಯೆ ಕಡಿಮೆಯಾಗಿದೆ. ಹೆಚ್ಚಾಗಬೇಕಾದ ಅನಿವಾರ್ಯತೆ ಮೊದಲಿಗಿಂತಲೂ ಈಗ ಅಧಿಕವಾಗಿದೆ. ರಾಜ್ಯದಲ್ಲಿ ಸುಮಾರು 6-7 ವರ್ಷಗಳ ಹಿಂದೆ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಬೆಳ್ಳಿಮಂಡಲ ಸಂಘಟನೆ ಮೂಲಕ ಸದಭಿರುಚಿ ಚಿಸಿನಿಮಾಗಳನ್ನ ತೋರಿಸುತ್ತಿತ್ತು.

ಆಗ ಆಶಾಭಾವನೆ ಗರಿಗೆದರಿತ್ತು. ಕ್ರಮೇಣ ಅದೂ ಸಹ ಹುಸಿಯಾಯ್ತು. ಜನರ ಪ್ರತಿಕ್ರಿಯೆ ಹೇಗೆ ಇರಲಿ, ಏನೇ ಇರಲಿ ಇಂಥ ಪ್ರಯತ್ನ ನಿಲ್ಲಬಾರದು. ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ವಾರ್ತಾ ಇಲಾಖೆ ನಡೆಸುವ ಚಿತ್ರೋತ್ಸವ ತಿಂಗಳಿಗೊಮ್ಮೆ ಎಲ್ಲ ಕಡೆ ಆಗಲಿ. ಜನತಾ ಚಿತ್ರಮಂದಿರಕ್ಕಾಗಿ ಸರ್ಕಾರ 50 ಲಕ್ಷ ರೂ. ಕೊಡುತ್ತಿದೆ. ಎಲ್ಲಾ ಜಿಲ್ಲೆಗಳ ಸ್ಥಳೀಯ ಆಸಕ್ತರು ಸರ್ಕಾರದ ಸೌಲಭ್ಯ ಪಡೆದುಕೊಂಡು ಸದಭಿರುಚಿ ಚಿತ್ರಗಳನ್ನು ಉಳಿಸುವ ಕೆಲಸ ಮಾಡಲಿ ಎಂಬುದು ಶೇಷಾದ್ರಿ ಮಾತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.