ಅಧಿಕಾರಿಗಳಿಗೆ ಮತಗಟ್ಟೆ ಉಸ್ತುವಾರಿ


Team Udayavani, Jan 9, 2018, 12:53 PM IST

Ashwin_Naik at_British_Rally_championship.jpg

ಹುಮನಾಬಾದ: ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನ ಸಭಾಚುನಾವಣೆಯನ್ನು ವಿವಿಧ ಪಕ್ಷಗಳ ಮುಖಂಡರು ಬಹುದಿನಗಳಿಂದ ಎದುರು ನೋಡುತ್ತಿದ್ದು, ಚುನಾವಣಾಧಿಕಾರಿಗಳು ಚುನಾವಣೆಯ ಪೂರ್ವಸಿದ್ದತೆಗಾಗಿ ಆಯಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮತಗಟ್ಟೆಗಳ ಉಸ್ತುವಾರಿ ವಹಿಸಿ ಆದೇಶ ನೀಡಿದ್ದು, ಚುನಾವಣಾ ಕಾವು ಹೆಚ್ಚಿಸಿದಂತಾಗಿದೆ.

2018ರ ವಿಧಾನಸಭಾ ಚುನಾವಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಹುಮನಾಬಾದ ತಾಲೂಕಿನ ಸೆಕ್ಟರ್‌ ಅಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ. ಹುಮನಾಬಾದ ಮತ ಕ್ಷೇತ್ರದ ಒಟ್ಟು 248 ಮತಗಟ್ಟೆಗಳ ಪೈಕಿ ತಲಾ 20 ಮತಗಟ್ಟೆಗಳ ಉಸ್ತುವಾರಿಯನ್ನು ಒಬ್ಬ ತಾಲೂಕು ಅಧಿಕಾರಿಗೆ ವಹಿಸಲಾಗಿದೆ. ಒಟ್ಟು 13 ಅಧಿಕಾರಿಗಳು ಕ್ಷೇತ್ರದ 248 ಮತಗಟ್ಟೆಗಳ ಉಸ್ತುವಾರಿ ಕೆಲಸ ನಿರ್ವಹಿಸಲಿದ್ದಾರೆ. ಜ.8ರಿಂದಲೇ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ತೊಡಗಬೇಕಾಗಿದ್ದು, ತಪ್ಪಿದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರನ್ವಯ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ಸೂಚಿಸಿದ್ದಾರೆ. 

ಸೆಕ್ಟರ್‌ ಅಧಿಕಾರಿಗಳ ಕಾರ್ಯ: ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಮತದಾರರ ಗುರುತಿನ ಚೀಟಿಗಳಿಗೆ ಸಂಬಂಧಿಸಿದಂತೆ ಫಾರಂ 6, 7, 8 ಹಾಗೂ 8ಎ ಅರ್ಜಿಗಗಳ ಕನಿಷ್ಠ ಶೆ.30ರಷ್ಟು ನೈಜತೆ ಪರಿಶೀಲಿಸಿ ಖಾತ್ರಿ ಪಡೆಸಿಕೊಂಡು ಮುಂದಿನ 7 ದಿನಗಳಲ್ಲಿ ಅನುಪಾಲನೆ ಸಲ್ಲಿಸುವುದು. ಆಯಾ ಮತಗಟ್ಟೆಗಳಿಗೆ ಅಧಿಕಾರಿಗಳು ಭೇಟಿನೀಡಿ ಅವುಗಳ ಸುಸ್ಥಿತಿ, ವಿದ್ಯುತ್‌ ದೀಪ, ಕೀಟಕಿ, ಬಾಗಿಲು ರ್‍ಯಾಂಪ್‌ ಸೇರಿದಂತೆ ಮತಗಟ್ಟೆಗಳಲ್ಲಿನ ಇನ್ನಿತರೆ ಮೂಲ ಸೌಲಭ್ಯಗಳ ಕುರಿತು ವರದಿ ಸಲ್ಲಿಸುವುದು. ಲಿಂಗ ಅನುಪಾತ ಹೆಚ್ಚಾಗಿದ್ದು, ತಾರತಮ್ಯ ಸರಿಪಡಿಸುವ ಕುರಿತು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಿಂದ ಜನಸಂಖ್ಯಾ ವಿವರ ಪಡೆದು ಪರಿಶೀಲಿಸುವುದು ಹಾಗೂ ಸೂಕ್ತ ಅಭಿಪ್ರಾಯವನ್ನು ಇಲಾಖೆಗೆ ನೀಡುವುದು ಸೆಕ್ಟರ್‌ ಅಧಿಕಾರಿಗಳ ಮೊದಲ ಕರ್ತವ್ಯವಾಗಿದೆ.

ಹುಮನಾಬಾದ: ಯಾವ ಅಧಿಕಾರಿ ಎಲ್ಲೆಲ್ಲಿ ? ಕ್ಷೇತ್ರ ಶಿಕ್ಷಣಾಧಿ ಕಾರಿ ಮತಗಟ್ಟೆ ಸಂಖ್ಯೆ 1ರಿಂದ 20, ಜಿಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತಗಟ್ಟೆ ಸಂಖ್ಯೆ 21ರಿಂದ 40, ಲೋಕೋಪಯೋಗಿ ಇಲಾಖೆಯ ಎಇಇ ಮತಗಟ್ಟೆ ಸಂಖ್ಯೆ 41ರಿಂದ 60, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಅಭಿಯಂತರರು ಮತಗಟ್ಟೆ ಸಂಖ್ಯೆ 61ರಿಂದ 80, ಕೃಷಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಮತಗಟ್ಟೆ ಸಂಖ್ಯೆ 81ರಿಂದ 100, ಕೆಪಿಟಿಸಿಎಲ್‌ ಸಹಾಯಕ ಅಭಿಯಂತರರು ಮತಗಟ್ಟೆ ಸಂಖ್ಯೆ 101ರಿಂದ 120, ಪಶು ಸಂಗೋಪನೆ ಇಲಾಖೆಯ ಸಹಾಯಕ ನಿದೇರ್ಶಕರು ಮತಗಟ್ಟೆ ಸಂಖ್ಯೆ 121ರಿಂದ 140, ಕಾರಂಜಾ ಯೋಜನೆಯ ಸಹಾಯ ಅಭಿಯಂತರರು ಮತಗಟ್ಟೆ ಸಂಖ್ಯೆ 141ರಿಂದ 160, ಶಿಶು ಅಅಭಿವೃದ್ಧಿ ಯೋಜನಾ ಧಿಕಾರಿ ಮತಗಟ್ಟೆ ಸಂಖ್ಯೆ 161ರಿಂದ 180, ವಲಯ ಅರಣ್ಯಾಧಿಕಾರಿ ಪ್ರಾದೇಶಿಕ ಮತಗಟ್ಟೆ ಸಂಖ್ಯೆ 181ರಿಂದ 200, ವಲಯ ಅರಣ್ಯಾಧಿಕಾರಿ ಸಾಮಾಜಿಕ ಮತಗಟ್ಟೆ ಸಂಖ್ಯೆ 201ರಿಂದ 220, ಹಿರಿಯ ತೋಟಗಾರಿಕೆ ಅಧಿಕಾರಿ ಮತಗಟ್ಟೆ ಸಂಖ್ಯೆ 221ರಿಂದ 240, ಕೃಷಿ ಉತ್ಪನ ಮಾರುಕಟ್ಟೆ ಅಧಿಕಾರಿ ಮತಗಟ್ಟೆ ಸಂಖ್ಯೆ 241ರಿಂದ 248 ವರೆಗಿನ ಮತಗಟ್ಟೆಗಳ ಉಸ್ತುವಾರಿ ವಹಿಸಲಿದ್ದಾರೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.