ಭಾರತ ಮಾತ್ರವೇ ನಿಮಗೆ ಬೇಕಾದ್ದನ್ನು ನೀಡಬಲ್ಲುದು: ಮೆಹಬೂಬ ಮುಫ್ತಿ


Team Udayavani, Jan 10, 2018, 7:04 PM IST

Mehbooba-Mufti-700.jpg

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ  ಮೆಹಬೂಬ ಮುಫ್ತಿ ಅವರು ರಾಜ್ಯದ ಜನತೆಗೆ ಒಂದು ಸಂದೇಶ ನೀಡಿದ್ದಾರೆ. ರಾಜ್ಯ ವಿಧಾನ ಸಭೆಯಲ್ಲಿ ಮಾತನಾಡುತ್ತಾ ಅವರು, “ಜಮ್ಮು ಕಾಶ್ಮೀರದ ಜನರಿಗೆ ಏನು ಬೇಕೋ ಅದನ್ನು ಭಾರತ ಮಾತ್ರವೇ ನೀಡಬಲ್ಲುದು; ಹೊರತು ಬೇರೆ ಯಾವ ದೇಶವೂ ಅಲ್ಲ’ ಎಂದು ಹೇಳಿದರು.

“ನಮಗೆ ಜಮ್ಮು ಕಾಶ್ಮೀರದ ಸಂವಿಧಾನದ ಮೇಲೆ, ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ಬೇರೆ ಯಾವುದರಲ್ಲಿ ನಂಬಿಕೆ ಇರಬಲ್ಲುದು ? ಹಾಗಿರುವಾಗ ನಮಗೆ ಸಿಗುವುದಾದರೂ ಏನು ? ನಮಗೆ ಬೇಕಾದದ್ದು ಬೇರೆ ಎಲ್ಲಿಂದ ಸಿಗಬೇಕು?’ ಎಂದು ಮೆಹಬೂಬ ಮುಫ್ತಿ ಪ್ರಶ್ನಿಸಿದರು.

ಭಾರತದಿಂದಲ್ಲದೆ ಬೇರೆ ಯಾವ ದೇಶದಿಂದಲೂ ನಮಗೆ ಬೇಕಾದದ್ದು ಸಿಗುವುದಿಲ್ಲ ಎಂಬುದನ್ನು ನಾವು ಎಂದೂ ಮರೆಯಬಾರದು ಎಂದು ಮೆಹಬೂಬ ರಾಜ್ಯದ ಜನರಿಗೆ ಹೇಳಿದರು. 

ಭಾರತ ಮತ್ತು ಪಾಕಿಸ್ಥಾನದ ನಾಯಕರು ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ದ್ವೇಷವನ್ನು ತೊರೆದು ಮತ್ತೆ ಮಿತ್ರರಾಗಬೇಕು; ಸ್ಥಳೀಯ ಕಾಶ್ಮೀರಿಗಳಿಗಾಗಿ ಮತ್ತು ಗಡಿಯಲ್ಲಿನ ಜವಾನರಿಗಾಗಿ ಉಭಯ ದೇಶಗಳು ಮತ್ತೆ ಸ್ನೇಹಿತರಾಗಬೇಕು ಎಂದು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್‌ ಪ್ರಧಾನಿಯಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇನೆ’ ಎಂದು ಮೆಹಬೂಬ ಹೇಳಿದರು. 

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.