ಕಲಬುರ್ಗಿ ಹತ್ಯೆ: ಕರ್ನಾಟಕ, ಮಹಾರಾಷ್ಟ್ರಕ್ಕೆ ಸುಪ್ರೀಂ ನೋಟಿಸ್‌


Team Udayavani, Jan 11, 2018, 6:15 AM IST

supreme-court-800.jpg

ನವದೆಹಲಿ: ವಿಚಾರವಾದಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕರ್ನಾಟಕ, ಮಹಾರಾಷ್ಟ್ರ,ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ವಿಶೇಷ ತನಿಖಾ ದಳ (ಎಸ್‌ಐಟಿ)ದಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಕಲಬುರ್ಗಿ ಅವರ ಪತ್ನಿ ಉಮಾ ದೇವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ದೀಪಕ್‌ ಮಿಶ್ರಾ ನೇತೃತ್ವದ ಪೀಠ ಈ ಕ್ರಮ ಕೈಗೊಂಡಿದೆ. ಆರು ವಾರಗಳಲ್ಲಿ ಈ ಬಗ್ಗೆ ಉತ್ತರ ನೀಡುವಂತೆ ನ್ಯಾಯಪೀಠ ಆದೇಶಿಸಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು ತಮ್ಮ ಪತಿಯ ಹತ್ಯೆ ಬಗ್ಗೆ ನಡೆಸಿದ ತನಿಖೆಯಲ್ಲಿ ತೃಪ್ತಿದಾಯಕವಾಗಿರುವ ಪ್ರಗತಿ ಕಂಡು ಬಂದಿಲ್ಲ.

ಮಹಾರಾಷ್ಟ್ರದಲ್ಲಿ ನಡೆದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್‌, ಗೋವಿಂದ ಪಾನ್ಸರೆ ಹತ್ಯೆ ಪ್ರಕರಣಕ್ಕೂ
ಸಾಮ್ಯತೆ ಇದೆ. ಧಾಬೋಲ್ಕರ್‌ ಮತ್ತು ಪಾನ್ಸರೆ ಅವರನ್ನು ಹತ್ಯೆ ಮಾಡಿದ ಪ್ರಕರಣದ ತನಿಖೆ ನಿರೀಕ್ಷಿತ ಪ್ರಗತಿ ಕಂಡಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡದ ಮೂಲಕ ತಮ್ಮ ಪತಿ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಉಮಾದೇವಿ ಮನವಿ ಮಾಡಿಕೊಂಡಿದ್ದರು.

2016ರಲ್ಲಿ ಕರ್ನಾಟಕದ ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ್‌ ನೀಡಿದ್ದ ಹೇಳಿಕೆಯನ್ನು ಅರ್ಜಿಯಲ್ಲಿ ಉಲ್ಲೇಖೀಸಿರುವ ಉಮಾ ದೇವಿ,”ಪಾನ್ಸರೆ, ದಾಭೋಲ್ಕರ್‌ ಮತ್ತು ಕಲಬುರ್ಗಿ ಹತ್ಯೆ ನಡೆದ ಸ್ಥಳದಿಂದ ವಶಪಡಿಸಿಕೊಳ್ಳಲಾಗಿರುವ ಗುಂಡುಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಒಳಪಡಿಸಿದಾಗ ಒಂದೇ ಮಾದರಿಯದ್ದು’ ಎಂಬುದನ್ನು ತಿಳಿಸಿದ್ದಾರೆ. “ಪಾನ್ಸರೆ ಅವರನ್ನು ಹತ್ಯೆ ಮಾಡಿದ ಆಯುಧವನ್ನೇ ಕಲಬುರ್ಗಿ ಪ್ರಕರಣದಲ್ಲಿಯೂ ಬಳಕೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪೊಲೀಸರು ಸಮನ್ವಯತೆ ಯಿಂದ ತನಿಖೆ ಮಾಡಬೇಕಾಗಿದೆ. ಅದಕ್ಕೆ ಪೂರಕವಾಗಿ ಸಿಬಿಐ ಮತ್ತು ಎನ್‌ಐಎ ನಡುವೆ ಸಹಕಾರದಿಂದ ತನಿಖೆ ನಡೆಸಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.