ನ್ಯಾಯಾಧಿಕರಣದಲ್ಲಿಯೇ ಮಹದಾಯಿ ಇತ್ಯರ್ಥ
Team Udayavani, Jan 11, 2018, 6:30 AM IST
ಪಣಜಿ: ಕರ್ನಾಟಕಕ್ಕೆ ನ್ಯಾಯಯುತವಾಗಿ ಮಹದಾಯಿ ನೀರಿನ ಪಾಲು ಸಿಗುತ್ತದೆ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಈಗ ತಮ್ಮ ಹೇಳಿಕೆ ಬದಲು ಮಾಡಿದ್ದು, ನ್ಯಾಯಾಧಿಕರಣ ದಲ್ಲಿಯೇ ನೀರು ಹಂಚಿಕೆ ವಿಚಾರದ ಬಗ್ಗೆ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ವೇಳೆ ನೀರಿನ ವಿಚಾರ ಚರ್ಚೆಗೆ
ಬಂದಿದೆಯೇ ಎಂದು ಕೇಳಿದಾಗ ಗೋವಾ ಸಿಎಂ ವಿವಾದವನ್ನು ಸುದ್ದಿಗಾಗಿ ಮಾಧ್ಯಮಗಳೇ ಅಗತ್ಯಕ್ಕಿಂತ ಹೆಚ್ಚು ಪ್ರಚಾರ ಮಾಡಿವೆ ಎಂದು ದೂರಿದರು. ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ದಂತೆ ಗೋವಾ ಸಿಎಂ ಕರ್ನಾಟಕದ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದು “ಕರ್ನಾಟಕಕ್ಕೆ ಮಹದಾಯಿ ನೀರು ನೀಡಲು ಗೋವಾ ಸಿದ್ಧ ಈ ಬಗ್ಗೆ ಪರಸ್ಪರ ಮಾತುಕತೆಗೆ ಸಿದಟಛಿ’ ಎಂದು ಹೇಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
MUST WATCH
ಹೊಸ ಸೇರ್ಪಡೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ