ಹುತಾತ್ಮ ಉಗ್ರರ ಸಾವನ್ನು ನಾವು ಸಂಭ್ರಮಿಸಬಾರದು: PDP ಶಾಸಕ ವಿವಾದ


Team Udayavani, Jan 11, 2018, 11:19 AM IST

Encouner1-700.jpg

ಹೊಸದಿಲ್ಲಿ : “ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗುವ ಉಗ್ರರು ಹುತಾತ್ಮರು; ಅವರು ನಮ್ಮ ಸಹೋದರರು’ ಎಂದಿರುವ ಪಿಡಿಪಿ ಶಾಸಕ ಇಜಾಜ್‌ ಅಹ್ಮದ್‌ ಪೀರ್‌ ಅವರ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ. 

ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ  ಶಾಸಕ ಪೀರ್‌ ಅವರು, ರಾಜ್ಯದಲ್ಲಿನ ಹಲವಾರು ಉಗ್ರ ಹೋರಾಟಗಾರರು ಅಪ್ರಾಪ್ತ ವಯಸ್ಕರಾಗಿದ್ದು ಅವರಿಗೆ ತಮ್ಮ ಕೃತ್ಯಗಳಿಂದಾಗುವ ಫ‌ಲಿತಾಂಶದ ಅರಿವಿಲ್ಲ’ ಎಂದು ಹೇಳಿದರು.

“ಉಗ್ರ ಹೋರಾಟಗಾರರಲ್ಲಿ ಹಲವರು ಅಪ್ತಾಪ್ತ ವಯಸ್ಸಿನವರು; ಅವರಿಗೆ ತಾವೇನು ಮಾಡುತ್ತಿದ್ದೇವೆ ಎಂಬುದೇ ಗೊತ್ತಿಲ್ಲ; ಅವರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾದಾಗ ನಾವು ಅವರ ಸಾವಿಗೆ ಸಂಭ್ರಮಿಸಬಾರದು; ಅವರ ಸಾವು ನಮ್ಮ ಸಮಷ್ಟೀ ವೈಫ‌ಲ್ಯವಾಗಿದೆ’ ಎಂದು ಶಾಸಕ ಪೀರ್‌ ಹೇಳಿದರು. 

ಇದೇ ವೇಳೆ ಪೀರ್‌ ಅವರು ಉಗ್ರರೊಂದಿಗೆ ಹೋರಾಡುತ್ತಾ ಮೃತಪಡುವ ಸೈನಿಕರಿಗೂ ತಮ್ಮ ಅನುಕಂಪವನ್ನು ವ್ಯಕ್ತಪಡಿಸಿದರು. 

ಜಮ್ಮು ಕಾಶ್ಮೀರದಲ್ಲಿನ ಪಿಡಿಪಿ ಸರಕಾರದಲ್ಲಿ ಜತೆಗಾರ ಪಕ್ಷವಾಗಿರುವ ಬಿಜೆಪಿ, ಶಾಸಕ ಪೀರ್‌ ಅವರ ಈ ವಿವಾದಾತ್ಮಕ ಹೇಳಿಕೆಗಳನ್ನು ಬಲವಾಗಿ ಖಂಡಿಸಿದೆ. 

“ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳು ಕಾಶ್ಮೀರದ, ಕಾಶ್ಮೀರಿಗಳ, ಅಭಿವೃದ್ಧಿಯ ಮತ್ತು ಶಾಂತಿಯ ವೈರಿಗಳು; ಅವರು ನಮ್ಮ ಸಹೋದರರಾಗಲು ಹೇಗೆ ಸಾಧ್ಯ ?’ ಎಂದು ಕೇಂದ್ರ ಸಚಿವ ಮುಖ್‌ತಾರ್‌ ಅಬ್ಟಾಸ್‌ ನಕ್ವಿ  ಹೇಳಿದ್ದಾರೆ. 

ಟಾಪ್ ನ್ಯೂಸ್

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices:  41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.