ಬೀದಿನಾಯಿ ಚಿಕಿತ್ಸೆಗೆ ದಿಲ್ಲಿಯಿಂದ ಫೋನ್!
Team Udayavani, Jan 11, 2018, 12:35 PM IST
ಬೆಳ್ತಂಗಡಿ: ಹಳ್ಳಿ ಬೀದಿಯಲ್ಲಿ ಅನಾರೋಗ್ಯಕ್ಕೀಡಾಗಿ ಒದ್ದಾಡುತ್ತ ಬೀದಿನಾಯಿಯೊಂದರ ಚಿಕಿತ್ಸೆಗಾಗಿ
ರಾಜಧಾನಿ ದಿಲ್ಲಿಯಿಂದ ಬಂದ ಫೋನ್ ಕರೆ ಬಂದು ಚಿಕಿತ್ಸೆ ನೀಡಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.
ಧರ್ಮಸ್ಥಳದ ವೈಶಾಲಿ ವಸತಿಗೃಹದ ಬಳಿ ಬುಧವಾರ ಅಪರಾಹ್ನ ಬೀದಿನಾಯಿಯೊಂದು ಅನಾರೋಗ್ಯ ದಿಂದ ಬಳಲಿ ನರಳುತ್ತಿತ್ತು. ಇದನ್ನು ಕಂಡ ಯಾತ್ರಿಕರೊಬ್ಬರು ದಿಲ್ಲಿಯ ಪ್ರಾಣಿದಯಾ ಸಂಘಕ್ಕೆ ವಾಟ್ಸ್ಆ್ಯಪ್ ಮೂಲಕ ಚಿತ್ರ ಸಹಿತ ಮಾಹಿತಿ ನೀಡಿದರು. ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಅವರು ಜಿಲ್ಲಾಡಳಿತವನ್ನು ಸಂಪರ್ಕಿಸಿ,
ತತ್ಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ನಾಯಿಯಿದ್ದ ಸ್ಥಳಕ್ಕೆ ತೆರಳಿದ ಪಶುಸಂಗೋಪನಾ
ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ
ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್ ಡಿಲೀಟ್ ಮಾಡಿ: EC
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ