ನಾನು ಸಿಎಂ ಆದ್ಮೇಲೆ ನಿಮ್ಮ ಪರಿಸ್ಥಿತಿ ನೆಟ್ಟಗಿರುವುದಿಲ್ಲ ..!


Team Udayavani, Jan 11, 2018, 2:42 PM IST

16-8.jpg

ತುಮಕೂರು:  ಕಾಂಗ್ರೆಸ್‌ನ ಕೈಗೊಂಬೆಯಂತೆ ವರ್ತಿಸಿ , ನಮ್ಮ ಕಾರ್ಯಕರ್ತರ ಮೇಲೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿ  ರೌಡಿ ಶೀಟರ್‌ ಪ್ರಕರಣ ದಾಖಲಿಸಿ ಭಯದ ವಾತಾವರಣ ಸೃಷ್ಟಿಸಬೇಡಿ. ಮೂರು ನಾಲ್ಕು ತಿಂಗಳು ಕಳೆದ ಮೇಲೆ ನಾನು ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಾಗ ನಿಮ್ಮ ಪರಿಸ್ಥಿತಿ ನೆಟ್ಟಗಾಗಲಿಕ್ಕಿಲ್ಲ..ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪೊಲೀಸ್‌ ಅಧಿಕಾರಿಗಳಿಗೆ ನೀಡಿದ ಎಚ್ಚರಿಕೆ.

ಗುರುವಾರ ಶಿರಾದಲ್ಲಿ ನಡೆದ ಪರಿವರ್ತನಾ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಯಡಿಯೂರಪ್ಪ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿ ಕಾರುವ ವೇಳೆ ಪೊಲೀಸರ ವಿರುದ್ಧವೂ ಗುಡುಗಿದರು.

ಸಿಎಂ ಸಿದ್ದರಾಮಯ್ಯ ಮತ್ತು ಶಿರಾ ಶಾಸಕ,ಕಾನೂನು ಸಚಿವ ಟಿ.ಬಿ..ಜಯಚಂದ್ರ ವಿರುದ್ಧವೂ ತೀವ್ರ ವಾಗ್ಧಾಳಿ ನಡೆಸಿದರು. 

‘ಕಾನೂನು ಸಚಿವರ ತವರಿನಲ್ಲೇ ಭಾರೀ ಅಕ್ರಮಗಳು ನಡೆಯುತ್ತಿವೆ’ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.