ಪ್ರತ್ಯೇಕ ಧರ್ಮವಾದರೆ ಬಸವಧರ್ಮ ಸೇರುವೆ
Team Udayavani, Jan 12, 2018, 6:50 AM IST
ಕೂಡಲಸಂಗಮ/ ಬಾಗಲಕೋಟೆ: “ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂಬುದಕ್ಕೆ ನನ್ನ ವೈಯಕ್ತಿಕ ಬೆಂಬಲವಿದೆ. ಮಾದಿಗರು ಹಾಗೂ ಲಿಂಗಾಯತರ ಮಧ್ಯೆ ಅವಿನಾಭಾವ ಸಂಬಂಧವಿದೆ.
ಹೀಗಾಗಿ, ಲಿಂಗಾಯತ ಪ್ರತ್ಯೇಕ ಧರ್ಮ ಆದರೆ ನಾನು ಬಸವ ಧರ್ಮ ಸೇರುತ್ತೇನೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಬಸವಣ್ಣನವರ ಐಕ್ಯಸ್ಥಳಕ್ಕೆ ಗುರುವಾರ ಭೇಟಿ ನೀಡಿ, ದರ್ಶನ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,
“ಬಸವಣ್ಣನವರು ಮಾದಾರ ಚೆನ್ನಯ್ಯನವರನ್ನು ಅಪ್ಪ ಎಂದು ಕರೆದು, ಬಹುದೊಡ್ಡ ಗೌರವ ಕೊಟ್ಟಿದ್ದರು. ಹೀಗಾಗಿ ಬಸವ ಧರ್ಮ ಪ್ರತ್ಯೇಕ ಧರ್ಮವಾದರೆ ನಾನು ಕೂಡ ಬಸವ ಧರ್ಮ ಸೇರುತ್ತೇನೆ. ನಮ್ಮ ಮನೆಯಲ್ಲಿ ಲಿಂಗಾಯತ ಧರ್ಮವನ್ನೇ ಪಾಲಿಸುತ್ತಿದ್ದೇವೆ. ದೇವರ ಜಗಲಿ ಮೇಲೆ ಬಸವಣ್ಣ, ಬುದ್ಧ, ಅಂಬೇಡ್ಕರ್,ಗಾಂಧೀಜಿಯವರ ಫೋಟೋ ಇಟ್ಟು ನಾನು ಪೂಜೆ ಮಾಡುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ