803 ಜನರ ಸಂಕಲ್ಪ , 290 ಯುವಕರು ವರದಕ್ಷಿಣೆ ನಕಾರ


Team Udayavani, Jan 12, 2018, 7:45 AM IST

12-3.jpg

ಉಡುಪಿ: ಪೇಜಾವರ ಶ್ರೀಗಳ ಪರ್ಯಾಯ ಅವಧಿಯಲ್ಲಿ ಒಟ್ಟು 803 ಜನರು ದುಶ್ಚಟ ಮುಕ್ತರಾಗುವ ಸಂಕಲ್ಪ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ದುಶ್ಚಟ ನಿವಾರಣಾ ಹುಂಡಿಯನ್ನು ಸ್ಥಾಪಿಸಿ ಅದರಲ್ಲಿ ವಿವಿಧ ದುಶ್ಚಟಗಳಿಂದ ಮುಕ್ತರಾಗಲು ಸಂಕಲ್ಪ ಪತ್ರವನ್ನು ಹಾಕಲು ತಿಳಿಸಿದ್ದರು. ಸಂಕಲ್ಪ ಪತ್ರವನ್ನು ಮಠದಿಂದ ಪಡೆದು ಅದರಲ್ಲಿ ತಮಗಿರುವ ದುಶ್ಚಟಗಳನ್ನು ಗುರುತು ಮಾಡಿ ಕೊನೆಯಲ್ಲಿ ಸಹಿ ಮಾಡಬೇಕು. ತಮ್ಮ ಹೆಸರು, ವಿಳಾಸ (ಇಚ್ಛೆಯಿದ್ದಲ್ಲಿ ಮಾತ್ರ)ಬರೆಯಬೇಕೆಂದಿತ್ತು. 

ಎರಡು ವರ್ಷಗಳಲ್ಲಿ ಹುಂಡಿಗೆ 803 ಮಂದಿ ತಾವು ದುಶ್ಚಟ ಮುಕ್ತರಾಗುವ ಸಂಕಲ್ಪ$ಮಾಡಿ ಪ್ರತಿಜ್ಞೆ ಮಾಡಿದ್ದಾರೆ. ಅದರ ಹೊರತಾಗಿ ತಮಿಳುನಾಡಿನ ಕಾಲೇಜೊಂದರ 140 ಮಂದಿ ವಿದ್ಯಾರ್ಥಿಗಳೂ ಸೇರಿದಂತೆ 290 ತರುಣರು ತಾವು ವರದಕ್ಷಿಣೆ ಸ್ವೀಕರಿ ಸುವುದಿಲ್ಲ ಎಂದು ಸಂಕಲ್ಪಿಸಿದ್ದಾರೆ. ಇನ್ನು ಕೆಲವು (30ಕ್ಕೂ ಅಧಿಕ) ಪುಟಾಣಿ ಮಕ್ಕಳು ತಮ್ಮ ಹೆತ್ತವರಿಂದ ಈ ಹುಂಡಿಯ ಬಗ್ಗೆ ಮಾಹಿತಿ ಪಡೆದು ಸಂಕಲ್ಪಿಸಿದ್ದಾರೆ.  ತಮಗೆ ಹೋಮ್‌ ವರ್ಕ್‌ ಮಾಡಲು ಉದಾಸೀನ, ವಿಪರೀತ ಟಿವಿ ನೋಡುವ, ಬೆಳಗ್ಗೆ ತಡವಾಗಿ ಏಳುವ, ಅಪ್ಪಅಮ್ಮನಿಗೆ ಬೈಯುವ, ಪಿಝಾ ತಿನ್ನುವ ಮೊದಲಾದ ಹವ್ಯಾಸಗಳನ್ನು ಹೊಂದಿರುವುದಾಗಿಯೂ ಅವುಗಳಿಂದ ಹೊರ ಬರುವ ಸಂಕಲ್ಪ ಮಾಡಿರುವುದಾಗಿಯೂ ಈ ಮಕ್ಕಳು ಬರೆದುಕೊಂಡಿದ್ದಾರೆ.

ಇನ್ನೂ ತಮಾಷೆಯೆಂದರೆ, ಅನೇಕ ಮಂದಿ ತಮ್ಮ ಯಜಮಾನ ರಿಗೆ ಅಥವಾ ತಮ್ಮ ಮನೆಯಲ್ಲಿ ಕೆಲವರು ದುಶ್ಚಟಗಳನ್ನು ಹೊಂದಿರುವು ದಾಗಿಯೂ ಅದನ್ನು ಬಿಡಲು ತಾವು ಸಂಕಲ್ಪಿಸುವುದಾಗಿಯೂ ಅರಿಕೆ ಮಾಡಿಕೊಂಡಿದ್ದಾರೆ.  ಹುಂಡಿಯಲ್ಲಿ ಕನ್ನಡ, ತಮಿಳು, ಇಂಗ್ಲಿಷ್‌, ತೆಲುಗು, ಮಲಯಾಳ ಮೊದಲಾದ ಭಾಷೆ ಗಳಲ್ಲಿಯೂ ಬರೆದಿದ್ದಾರೆ. ಅಂದರೆ ಹೊರರಾಜ್ಯದ ಮಂದಿಯೂ ದುಶ್ಚಟಗಳಿಂದ ಮುಕ್ತ ರಾಗುವ ಸಂಕಲ್ಪ ಮಾಡಿರುವುದು ತಿಳಿದು ಬರುತ್ತದೆ. ದೇವಸ್ಥಾನಗಳು, ಮಠ ಮಂದಿರಗಳಲ್ಲಿ ಇಂಥ ಪ್ರಯತ್ನ ಮಾಡಿದರೆ ಇನ್ನಷ್ಟು ಯಶಸ್ಸು ಸಿಗಬಹುದು ಎಂಬುದು ಸ್ವಾಮೀಜಿ ಆಶಯವಾಗಿದೆ. ಶ್ರೀಗಳ ಹಿಂದಿನ ಪರ್ಯಾಯದಲ್ಲೂ ಇಂಥ ಪ್ರಯತ್ನ ನಡೆದಿತ್ತು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.