25 ವರ್ಷಗಳಿಂದ ಪ್ರತಿಫ‌ಲ ಬಯಸದೆ ದೇವರ ಸೇವೆ..!


Team Udayavani, Jan 12, 2018, 12:39 PM IST

12-Jan-15.jpg

ಸುಳ್ಯ : ಕೂಲಿ ಕೆಲಸಕ್ಕೆ ಹೋಗುವ ಈ ಮಹಿಳೆಯ ಹೆಸರು ಪಾಚು. ನಾವೂರು ನಿವಾಸಿಯಾಗಿರುವ ಇವರು 25 ವರ್ಷ
ಗಳಿಂದ ಯಾವುದೇ ಫಲಾಫೇಕ್ಷೆ ಇಲ್ಲದೆ ದೇವರ ವಿಶೇಷ ಸೇವೆ ಮಾಡುತ್ತಿದ್ದಾರೆ!

ಗಾಂಧಿನಗರದಲ್ಲಿನ ಮಿತ್ತೂರು ನಾಯರ್‌ ಭಂಡಾರ ಬಂದು ನಿಲ್ಲುವ ಕಟ್ಟೆಯೇ ಇವರ ಸೇವಾ ನೆಲೆ. 25 ವರ್ಷಗಳಿಂದ ಕಟ್ಟೆಯ ಹೊರಭಾಗದ ಸುತ್ತಲೂ ಸೆಗಣಿ ಸಾರಿಸಿ, ಶುದ್ಧವಾಗಿರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜಾತ್ರೆ ಆರಂಭವಾದಾಕ್ಷಣ, ಕೂಲಿ ಕೆಲಸಕ್ಕೆ ರಜೆ ಹಾಕಿ, ಮನೆ-ಮನೆ ಸುತ್ತಾಡಿ ಸೆಗಣಿ ಸಂಗ್ರಹಿಸುತ್ತಾರೆ. ಯಾರಿಗೂ ಕಾಯದೇ ಕಟ್ಟೆಯ ಸುತ್ತ ಸೆಗಣಿ ಸಾರಿಸುತ್ತಾರೆ. 3 ದಿನ ಈ ಕಾರ್ಯ ನಿರಂತರವಾಗಿ ನಡೆಯುತ್ತದೆ.

ನನಗೆ ಯಾವುದೇ ಫ‌ಲಾಪೇಕ್ಷೆ ಇಲ್ಲ. ಮಿತ್ತೂರು ನಾಯರ್‌ ಭಂಡಾರ ತಂಗುವ ಕಟ್ಟೆಯಲ್ಲಿ ಸೇವೆ ಮಾಡುವುದು ಪುಣ್ಯದ ಕೆಲಸ ಎನ್ನುತ್ತಾರೆ ಪಾಚು.

ಕಟ್ಟೆಯ ಹೊರಭಾಗದಿಂದ ಬೀದಿ ಬದಿ ತನಕವೂ ಸ್ವತ್ಛಗೊಳಿಸುತ್ತಾರೆ. ಇವರ ಸೇವೆಯನ್ನು 25 ವರ್ಷಗಳಿಂದ ನೋಡುತ್ತಿದ್ದೇನೆ. ಅದಕ್ಕಿಂತಲೂ ಮುಂಚೆಯೂ ಇದ್ದಿರಬಹುದು. ಈ ಕೆಲಸಕ್ಕೆ ಹಣ ಪಡೆಯುವುದಿಲ್ಲ ಎಂದು ಕಟ್ಟೆ ಸಮೀಪದ ಅಂಗಡಿ ಮಾಲಕರಾದ ಉಮೇಶ್‌, ಕುಸುಮಾಧರ ಅವರು ಹೇಳುತ್ತಾರೆ.

ಕಟ್ಟೆಯ ವಿಶೇಷ
ಜಾತ್ರೆಯಂದು ಮಿತ್ತೂರು ನಾಯರ್‌ ದೈವಗಳ ಭಂಡಾರ ದೇವಸ್ಥಾನಕ್ಕೆ ಬರುವುದು ರೂಢಿ. ಬರುವ ಹಾದಿಯಲ್ಲಿ ಈ ಕಟ್ಟೆಯಲ್ಲಿ ಭಂಡಾರ ಇಟ್ಟು, ಕಟ್ಟೆಪೂಜೆ ಬಳಿಕ ದೇವಸ್ಥಾನಕ್ಕೆ ಭಂಡಾರ ಬಂದ ಬಗ್ಗೆ ಸುದ್ದಿ ಮುಟ್ಟಿಸಲಾಗುತ್ತದೆ. ದೇವಾಲಯದ ವತಿಯಿಂದ ಭಂಡಾರವನ್ನು ಸ್ವಾಗತಿಸಲಾಗುತ್ತದೆ. ಆ ದಿನ ಕಾರ್ಯಕ್ರಮ ಮುಗಿದು, ಮರುದಿನದ ದೊಡ್ಡ ದರ್ಶನ ಬಲಿ ಅನಂತರ ಗಾಂಧಿ ನಗರದಲ್ಲಿರುವ ಮಿತ್ತೂರು ನಾಯರ್‌ ಕಟ್ಟೆಗೆ ಭಂಡಾರ ತೆರಳುತ್ತದೆ. ಕಟ್ಟೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರುವ ಭಕ್ತರಿಗೆ ಪ್ರಸಾದ ವಿತರಿಸಲಾಗುತ್ತದೆ. ಅನಂತರ ಈ ಕಟ್ಟೆಯಿಂದ ಭಂಡಾರ ಮಿತ್ತೂರು ಚಾವಡಿಗೆ ತೆರಳುವುದು ಸಂಪ್ರದಾಯ. ರಥೋತ್ಸವದ ಮರುದಿನ ಚೆನ್ನಕೇಶವ ದೇವರ ಉತ್ಸವ ಬಲಿ ಹೊರಟು ಈ ಕಟ್ಟೆಯಲ್ಲಿ ಪೂಜೆ ಸ್ವೀಕರಿಸುತ್ತದೆ. ಹಾಗಾಗಿ ದೈವ ಮತ್ತು ದೇವರ ಆರಾಧನೆ ನಡೆಯವ ಈ ಕಟ್ಟೆ ಧಾರ್ಮಿಕ ನೆಲೆಯಲ್ಲಿ ಮಹತ್ವ ಪಡೆದಿದೆ.

ನನಗೆ ಯಾವುದೇ ಫಲಾಪೇಕ್ಷೆ ಇಲ್ಲ. ಮಿತ್ತೂರು ನಾಯರ್‌ ಭಂಡಾರ ತಂಗುವ ಕಟ್ಟೆಯಲ್ಲಿ ಸೇವೆ ಮಾಡುವುದು ಪುಣ್ಯದ ಕೆಲಸ ಎನ್ನುತ್ತಾರೆ ಪಾಚು.

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

Sampaje: ತಂದೆ ಮಗಳ ಮೇಲೆ ಪ್ರಕರಣ ದಾಖಲು

Sampaje: ತಂದೆ ಮಗಳ ಮೇಲೆ ಪ್ರಕರಣ ದಾಖಲು

4

ಬೆಳ್ತಂಗಡಿಯಲ್ಲಿ ಬಸ್‌-ಟ್ಯಾಂಕರ್‌ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.