ರಂಜಿಸಿದ ಯುವ ಸಂಗೀತಾ ಸುಧಾ


Team Udayavani, Jan 12, 2018, 3:19 PM IST

12-46.jpg

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಾದ ಸುಧಾ ಸಂಗೀತ ವಿದ್ಯಾಲಯ (ರಿ.) ಮಂಗಳೂರು ಆಶ್ರಯದಲ್ಲಿ “ಯುವ ಸಂಗೀತ ಸುಧಾ – 2017′ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮಂಗಳೂರಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಿತು.

ಕುನ್ನುಕ್ಕುಡಿ ಬಾಲಮುರಲಿಕೃಷ್ಣ ಹಾಡುಗಾರಿಕೆಯಲ್ಲಿ, ಕೆ.ಜೆ. ದಿಲೀಪ್‌ ವಯಲಿನ್‌ನಲ್ಲಿ, ಸುನಾದಕೃಷ್ಣ ಅಮೈ ಮೃದಂಗದಲ್ಲಿ ಸಹಕರಿಸಿದರು. ಕಾನಡ ರಾಗದ ನೆರನಮ್ಮಿತಿ ವರ್ಣದೊಂದಿಗೆ ಆರಂಭಗೊಂಡ ಕಛೇರಿ ಮುಂದೆ ಗಣಪತಿ ಎನ್ನ ಪಾಲಿಸೋ ನಾಟ ರಾಗದಲ್ಲಿ ಸ್ವರಪ್ರಸ್ತಾರದೊಂದಿಗೆ ಮೂಡಿ ಬಂತು. ಮುಂದೆ ಎವರೀಕೈ ಅವತಾರ – ದೇವ ಮನೋಹರಿ ರಾಗದಲ್ಲಿ ಮಿಶ್ರಛಾಪು ತಾಳದಲ್ಲಿ ಮೂಡಿ ಬಂತು. ಧರ್ಮವತಿ ರಾಗಾಲಾಪನೆಯನ್ನು ಆಯ್ದುಕೊಂಡ ಕಲಾವಿದರು ಭಜನಸೇಯರಾದಾ ರೂಪಕ ತಾಳದ ಕೃತಿಯನ್ನು ಹಾಡಿ ಸ್ವರಪ್ರಸ್ತಾರದೊಂದಿಗೆ ಮುಕ್ತಾಯಗೊಳಿಸಿದರು.

ಮುಂದೆ ತೋಡಿ ರಾಗ ಆಲಾಪನೆ ಮಾಡಿ ಶ್ರೀಕೃಷ್ಣಂ ಭಜಮಾನಸ ಕೃತಿಗೆ ನ್ಯಾಯ ಒದಗಿಸಿದರು. ಸ್ವರಪ್ರಸ್ತಾರಗಳ ಜೋಡಣೆ, ನೆರವಲ್‌ನ ವಿನ್ಯಾಸ ಉತ್ತಮವಾಗಿತ್ತು. ಕೆ.ಜೆ. ದಿಲೀಪ್‌ ವಯಲಿನ್‌ ನುಡಿಸಾಣಿಕೆ ರಸಿಕರ ಪ್ರಶಂಸೆಗೆ ಪಾತ್ರವಾಯಿತು. ಸುನಾದಕೃಷ್ಣ, ಅಮೈ ತನಿ ಆವರ್ತದಲ್ಲಿ ಶ್ರೋತೃಗಳ ಮನಗೆದ್ದರು.

ಸುಮಾರು ಮೂರು ತಾಸು ಹಾಡಿದ ನಂತರವೇ ಎತ್ತಿಕೊಂಡದ್ದು ಹಂಸಾನಂದಿಯ ರಾಗಾಲಾಪನೆ ಶ್ರೀ ರಾಜಗೋಪಾಲ ಬಾಲಂ ಭಜೇ ಶೃತ ಜನ ಪಾಲಂ ಸಾಹಿತ್ಯ ಜೋಡಣೆಯ ಪಲ್ಲವಿಯನ್ನು ನೀಡಿ ಕಾಂಬೋಜಿ, ನಾಗಾನಂದಿನಿ, ವರಾಳಿ, ಅಹಿರಿ, ಮಾಂಡ್‌ ಇವಿಷ್ಟು ರಾಗಗಳಲ್ಲಿ ಜುಂಜೂಟ ರಾಗದ ತಿಲ್ಲಾನವನ್ನೂ ಹಾಡಿ ಮುಕ್ತಾಯ ನೀಡಿದರು. ಕರಾರುವಕ್ಕಾದ ಕಣಕ್ಕುಗಳನ್ನು ನೀಡಿದ ಕುನ್ನುಕ್ಕುಡಿ ಬಾಲಮುರಲಿಕೃಷ್ಣ ಮಂಗಳೂರಿನ ರಸಿಕರ ಮನಗೆದ್ದರು. 

ಪದ್ಮನಾಭ 

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.