ಸಿಡ್ನಿ ಟೆನಿಸ್‌: ಮಹಿಳಾ ಸಿಂಗಲ್ಸ್‌ ಫೈನಲ್‌ಗೆ ಕೆರ್ಬರ್‌-ಬಾರ್ಟಿ


Team Udayavani, Jan 13, 2018, 12:04 PM IST

13-22.jpg

ಸಿಡ್ನಿ: ವಿಶ್ವದ ಮಾಜಿ ನಂ.1 ಆಟಗಾರ್ತಿ, ಜರ್ಮನಿಯ ಏಂಜೆಲಿಕ್‌ ಕೆರ್ಬರ್‌ ಮತ್ತು ತವರಿನ ಆ್ಯಶ್ಲಿ ಬಾರ್ಟಿ “ಸಿಡ್ನಿ ಇಂಟರ್‌ನ್ಯಾಶನಲ್‌ ಟೆನಿಸ್‌’ ಪಂದ್ಯಾವಳಿಯ ವನಿತಾ ಸಿಂಗಲ್ಸ್‌ ಫೈನಲ್‌ನಲ್ಲಿ ಸೆಣಸಾಡಲಿದ್ದಾರೆ.

ಶುಕ್ರವಾರದ ಸೆಮಿಫೈನಲ್‌ನಲ್ಲಿ ಅರ್ಹತಾ ಆಟಗಾರ್ತಿ ಕ್ಯಾಮಿಲಾ ಜಾರ್ಜಿ ವಿರುದ್ದ ಕೆರ್ಬರ್‌ 6-2, 6-3 ಅಂತರದ ಜಯ ಸಾಧಿಸಿದರು. ಇದಕ್ಕೂ ಮೊದಲು ನಡೆದ “ಆಲ್‌ ಆಸ್ಟ್ರೇಲಿಯನ್‌ ಸೆಮಿಫೈನಲ್‌’ನಲ್ಲಿ ನಿಧಾನ ಗತಿಯ ಆಟವಾಡಿದ ಆ್ಯಶ್ಲಿ ಬಾರ್ಟಿ 3-6, 6-4, 6-2 ಅಂತರದಿಂದ ಡರಿಯಾ ಗವ್ರಿಲೋವಾ ಅವರನ್ನು ಹಿಮ್ಮೆಟ್ಟಿಸಿದರು. ಪರಾಜಿತ ಕ್ಯಾಮಿಲಾ ಜಾರ್ಜಿ ಈ ಕೂಟದಲ್ಲಿ
ಅಮೋಘ ಪ್ರದರ್ಶನದೊಂದಿಗೆ ಮುನ್ನಡೆದಿದ್ದರು. 

ಮೊದಲ ಸುತ್ತಿನಲ್ಲೇ ಯುಎಸ್‌ ಓಪನ್‌ ಚಾಂಪಿಯನ್‌ ಸ್ಲೋನ್‌ ಸ್ಟೀಫ‌ನ್ಸ್‌ಗೆ ಸೋಲುಣಿಸಿದ ಜಾರ್ಜಿ, ಬಳಿಕ 2 ಬಾರಿಯ ವಿಂಬಲ್ಡನ್‌ ವಿಜೇತೆ ಹಾಗೂ ಸಿಡ್ನಿಯ ಮಾಜಿ ಚಾಂಪಿಯನ್‌ ಪೆಟ್ರಾ ಕ್ವಿಟೋವಾ ಅವರನ್ನು ಮಣಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲಿ ಅಗ್ನಿàಸ್ಕಾ ರಾಡ್ವಾಂಸ್ಕಾಗೆ ಆಘಾತವಿಕ್ಕಿದರು. ಆದರೆ ಸೆಮಿ ಸಮರದಲ್ಲಿ ಕೆರ್ಬರ್‌ ವಿರುದ್ದ ಜಾರ್ಜಿ ಆಟ ಸಾಗಲಿಲ್ಲ.

21ರ ಹರೆಯದ ಬಾರ್ಟಿ ಮೊದಲ ಸೆಟ್‌ ಕಳೆದುಕೊಂಡ ಬಳಿಕ ಲಯಕ್ಕೆ ಮರಳಿದರು. ಆದರೆ ಒಟ್ಟಾರೆಯಾಗಿ ಅವರ ಆಟ ನಿರೀಕ್ಷಿತ
ಮಟ್ಟದಲ್ಲಿರಲಿಲ್ಲ. ಇನ್ನೊಂದೆಡೆ ಗವ್ರಿಲೋವಾಗೆ ಈ ಕೂಟದಲ್ಲಿ ಒಟ್ಟು ಮೂವರು ಆಸ್ಟ್ರೇಲಿಯನ್‌ ಆಟಗಾರ್ತಿಯರು ಎದುರಾದಂತಾಯಿತು. ಮೊದಲ ಸುತ್ತಿನಲ್ಲಿ ಒಲಿವಿಯಾ ರೊಗೋವ್‌ಸ್ಕಾ ಅವರನ್ನು ಮಣಿಸಿದ ಗವ್ರಿಲೋವಾ, ದ್ವಿತೀಯ
ಸುತ್ತಿನಲ್ಲಿ ಸಮಂತಾ ಸ್ಟೋಸರ್‌ಗೆ ಸೋಲುಣಿಸಿದರು. ವಿಂಬಲ್ಡನ್‌ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಗಾಯಾಳಾಗಿ ಹಿಂದೆ ಸರಿದುದರಿಂದ ಸೆಮಿಫೈನಲ್‌ ಪ್ರವೇಶಿಸಿದ್ದರು.

ಟಾಪ್ ನ್ಯೂಸ್

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.