ವಿವೇಕ ಜಯಂತಿಗೆ ಸ್ವತ್ಛತಾ ಅಭಿಯಾನದ ಮೆರುಗು


Team Udayavani, Jan 13, 2018, 1:45 PM IST

VIJ-2.jpg

ಆಲಮೇಲ: ಪ್ರಧಾನಿ ನರೇಂದ್ರ ಮೋದಿ ಸ್ವತ್ಛತೆಗಾಗಿ ಸ್ವತ್ಛ ಭಾರತ ಅಭಿಯಾನದ ಯೋಜನೆಗೆ ಕೋಟ್ಯಂತರ ಹಣ ಮೀಸಲಿಟ್ಟಿದ್ದು ಅಧಿಕಾರಿಗಳು ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ದುರುಪಯೋಗ ಮಾಡಿಕೊಂಡು ಸ್ವತ್ಛತೆ ಹೆಸಲಿರಲ್ಲಿ ಲೋಟಿ ಮಾಡುತ್ತಿದ್ದಾರೆ ಎಂದು ಬಳಗಾನೂರ ಜಿಪಂ ಸದಸ್ಯ ಬಿ.ಆರ್‌. ಎಂಟಮಾನ ಹೇಳಿದರು.

ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಸ್ವಾಮಿ ವಿವೇಕಾನಂದ ಯುವ ಸೇನೆ ಹಮ್ಮಿಕೊಂಡಿದ್ದ ಪಟ್ಟಣದ ಬಸ್‌ ನಿಲ್ದಾಣ ಸ್ವಚ್ಚ ಅಭಿಯಾನದಲ್ಲಿ ಅವರು ಮಾನತಾಡಿದರು. ಸ್ವತ್ಛತೆ ಬಗ್ಗೆ ಮಹತ್ವ ಯೋಜನೆ ಜಾರಿಗೆ
ತಂದಿರುವ ಪ್ರಧಾನಿ ನರೇಂದ್ರ ಮೋದಿ ಯೋಜನೆ ಜಾರಿಗೆ ಕೋಟ್ಯಂತರ ಹಣ ಮಂಜೂರು ಮಾಡಿದ್ದಾರೆ. ಆ ಹಣದಿಂದಲೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸದುಪಯೋಗ ಮಾಡಿಕೊಂಡರೆ ಈ ದೇಶ ಸಂಪೂರ್ಣ ಸ್ವತ್ಛ ಭಾರತವಾಗಲಿದೆ ಎಂದು ಹೇಳಿದರು.

ಡಾ| ಸಂದೀಪ ಪಾಟೀಲ ಮಾನತಾಡಿ, ಸ್ವಾಮಿ ವಿವೇಕಾನಂದರ ತತ್ವಾದರ್ಶಯುವಕರು ಅಳವಡಿಸಿಕೊಂಡರೆ ಈ ದೇಶ ಸಮೃದ್ಧ ದೇಶವಾಗಲಿದೆ.  ಯುವಕರು ಇಂತಹ ಸಮಾಜಮುಖ ಕೆಲಸ ಮಾಡಿದರೆ ಬೇರೆಯವರಿಗೆ ಪ್ರೇರಣೆಯಾಗಲಿದೆ. ಸಮಾಜವು ಬದಲಾವಣೆಯಾಗಲಿದೆ. ಮೊದಲು ಯುವಕರು ದುಶ್ಚಟಗಳಿಂದ ದೂರವಿದ್ದು ಉತ್ತಮ
ಸಮಾಜ ನಿರ್ಮಾಣದ ಕೆಲಸದಲ್ಲಿ ಮುಂದಾಗಬೇಕು ಎಂದು ಹೇಳಿದರು.

ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಬಂಟನೂರ ಮಾತನಾಡಿ, ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಹಮ್ಮಿಕೊಂಡ ಸ್ವತ್ಛತಾ ಅಭಿಯಾನ ಒಂದೇ ದಿನಕ್ಕೆ ಸೀಮಿತ ಮಾಡದೆ 15 ದಿನಕ್ಕೊಮ್ಮೆ ಪಟ್ಟಣದ ಪ್ರಮುಖ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಸ್ವತ್ಛತೆ ಮಾಡಿ ಜನರಲ್ಲಿ ಜಾಗೃತಿ ಮಾಡಿ ಎಂದರು. 

ಸ್ವತ್ಛತಾ ಅಭಿಯಾನದಲ್ಲಿ ಬಿಜೆಪಿ ಅಧ್ಯಕ್ಷ ಪಿ.ಟಿ. ಪಾಟೀಲ, ವ್ಯಾಪರಸ್ಥ ಸಂಘದ ಅಧ್ಯಕ್ಷ ದೇವಪ್ಪ ಗುಣಾರಿ, ಪಪಂ ಸದಸ್ಯ ಈರಣ್ಣ ವಡಗೇರಿ, ಸುನೀಲ ಉಪ್ಪಿನ, ನಿವೃತ್ತ ಶಿಕ್ಷಕ ಎಲ್‌.ಎಂ. ಸುಂಬಡ, ಯುವ ಸೇನೆ ಅಧ್ಯಕ್ಷ ಅಜಯಕುಮಾರ ಬಂಟನೂರ, ವಿಶ್ವನಾಥ ಅಮರಗೊಂಡ, ರತು° ಒಣಕುದರಿ, ವಿಶ್ವನಾಥ ಹಿರೇಮಠ, ಅಮೃತ ಕೊಟ್ಟಲಗಿ, ಸುರೇಶ ಭೋರನಾಯಕ, ಆದರ್ಶ ಅಕ್ಕಲಕೋಟ, ವಿನಾಯಕ ಮಠಪತಿ, ಯಲ್ಲಪ್ಪ ಕಟ್ಟಿಮನಿ, ಸುಮಿತ ನಾರಾಯಾಣಕರ, ಶ್ರೀನಿವಾಸ ಅಲೋಣಿ, ಬಾಹುಬಲಿ ಬಸೆ, ಅಶೋಕ ಪರಿಟ, ಶ್ರೀಶೈಲ ಜೋಗೂರ, ವಿನೋದ ಹಿಕ್ಕಣಗುತ್ತಿ, ಆಕಾಶ ವಾವರೆ ಮುಂತಾದರವರು ಬಾಗವಹಿಸಿದ್ದರು.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.