ಪಾಕ್ ಅಪ್ರಚೋದಿ ದಾಳಿ: ಭಾರತೀಯ ಸೇನಾ ಜವಾನ ಹುತಾತ್ಮ
Team Udayavani, Jan 13, 2018, 7:06 PM IST
ಜಮ್ಮು : ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಪಡೆಗಳು ಇಂದು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಸೇನಾ ಜವಾನ ಮೃತಪಟ್ಟನೆಂದು ಸೇನೆ ತಿಳಿಸಿದೆ.
ಪಾಕಿಸ್ಥಾನದ ಈ ದಾಳಿಗೆ ಭಾರತೀಯ ಪಡೆಗಳು ಅತ್ಯಂತ ಬಲಿಷ್ಠ ಹಾಗೂ ಪರಿಣಾಮಕಾರಿ ಮರು ದಾಳಿಯ ಸಂಘಟಿಸಿಪಾಕಿಗೆ ಪ್ರಬಲ ಪ್ರತ್ಯುತ್ತರ ನೀಡಿರುವುದಾಗಿ ಸೇನಾ ವಕ್ತಾರ ತಿಳಿಸಿದ್ದಾರೆ. ಸುಂದರ್ಬನಿ ವಲಯದಲ್ಲಿ ಭಾರತೀಯ ಸೇನಾ ಹೊರಠಾಣೆಗಳನ್ನು ಗುರಿ ಇರಿಸಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಹುತಾತ್ಮರಾಗಿರುವ ಲ್ಯಾನ್ಸ್ ನಾಯಕ್ ಯೋಗೇಶ್ ಮುರಲೀಧರ್ ಭದಾನೆ (22) ಅವರು ಮಹಾರಾಷ್ಟ್ರದ ಧುಳೆ ಜಿಲ್ಲೆಯ ಖಲಾಣೆ ಗ್ರಾಮದವರು. ಪಾಕ್ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರು ಅನಂತರ ಕೊನೆಯುಸಿರೆಳೆದರು. ಭದಾನೆ ಅವರು ಪತ್ನಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?