ಹಾಸನ:ಬಾಲಕನನ್ನು ಎಳೆದೊಯ್ದು ಕೊಂದ ಒಂಟಿ ಸಲಗ
Team Udayavani, Jan 14, 2018, 9:57 AM IST
ಹಾಸನ: ಆಲೂರು ತಾಲೂಕಿನ ಕೊಡಗತ್ತನಹಳ್ಳಿ ಎಂಬಲ್ಲಿ ಮನೆ ಮುಂದೆ ನಿಂತಿದ್ದ ಬಾಲಕನೊಬ್ಬನನ್ನು ಒಂಟಿ ಸಲಗವೊಂದು ಎಳೆದೊಯ್ದು ಕೊಂದು ಹಾಕಿದ ದಾರುಣ ಘಟನೆ ಭಾನುವಾರ ನಡೆದಿದೆ.
ಸಂಕ್ರಾತಿ ಸಂಭ್ರಮಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಭರತ್ ಎಂಬ 14 ವರ್ಷದ ಬಾಲಕ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಆನೆ ಹಾವಳಿಯಿಂದ ಜನರು ಭಯಭೀತರಾಗಿದ್ದು, ಸ್ಥಳಕ್ಕೆ ಅರಣ್ಯ ಸಿಬಂದಿಗಳು ದೌಡಾಯಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು