ಗಂಗಾಧರನಿಗೆ ಸೂರ್ಯ ನಮನ


Team Udayavani, Jan 15, 2018, 11:41 AM IST

blore-4.jpg

ಬೆಂಗಳೂರು: ಸಂಕ್ರಾಂತಿ ಪ್ರಯುಕ್ತ ಗುಟ್ಟಹಳ್ಳಿಯ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಶೇಷ ಪೂಜೆ ನಡೆಯಿತು. ಸಂಜೆ ಸೂರ್ಯನ ಕಿರಣಗಳು ಶಿವಲಿಂಗ ಸ್ಪರ್ಶಿಸಿದವು. ಈ ವೇಳೆ ದೇವಾಲಯ ಮತ್ತು ಮುಂಜಾನೆಯಿಂದ ರಾತ್ರಿವರೆಗೆ ವಿವಿಧ ಪೂಜೆ ಪುನಸ್ಕಾರಗಳು ನೆರವೇರಿದವು. ಮುಂಜಾನೆಯೇ ಭಕ್ತಲೋಕ ಮಹಾದೇವನ ದರ್ಶನ ಪಡೆದು ಪುನೀತವಾಯಿತು.

ಅಪೂರ್ವ ಕ್ಷಣ: ಸಂಜೆ ವೇಳೆ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನ ರಶ್ಮಿ ಈಶ್ವರನ ಲಿಂಗದ ಮೇಲೆ
ಬೀಳುವ ಹಿನ್ನೆಲೆಯಲ್ಲಿ ಇದನ್ನು ಕಣ್ತುಂಬಿ ಕೊಳ್ಳಲು ಕಾತರುರರಾಗಿದ್ದ ಭಕ್ತರ ಸಂಖ್ಯೆ ದೊಡ್ಡ ಸಾಲಿನಲ್ಲಿ ನಿಂತಿತ್ತು. ಬೆಳಗ್ಗೆ ಬೆರಳೆಣಿಕೆಯಷ್ಟಿದ್ದ ಭಕ್ತರ ಸಂಖ್ಯೆ ಮಧ್ಯಾಹ್ನವಾಗು  ತ್ತಿದಂತೆ ಹೆಚ್ಚಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಆಗಮನವಾಗುವ ನಿರೀಕ್ಷೆ ಯಿದ್ದ ಹಿನ್ನೆಲೆಯಲ್ಲಿ ಸುಗಮ ದರ್ಶನಕ್ಕಾಗಿ ಎಲ್ಲಾ ರೀತಿಯಲ್ಲೂ ಸಿದ್ಧವಾಗಿತ್ತು.

 ಹಲವರು ಸರದಿಯ ಸಾಲಿನಲ್ಲಿ ನಿಂತು ಹತ್ತಿರದಿಂದಲೇ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವುದನ್ನು ಕಣ್ತುಂಬಿಕೊಂಡರೆ. ಇನ್ನೂ ಕೆಲವರು ದೊಡ್ಡ ಟಿವಿ ಪರದೆಯ ಮೇಲೆ ಮೂಡಿ ಬರುತ್ತಿದ ದೃಶ್ಯಗಳನ್ನು ನೋಡಿ ಪುನೀತರಾದರು. 

ಉತ್ತರಾಯಣ ಪುಣ್ಯಕಾಲ: ಈ ವರ್ಷ ಸಂಕ್ರಾಂತಿ ಜನವರಿ 15ಕ್ಕೆ ಇದೆ. ಆದರೆ ಸೂರ್ಯನ ಕಿರಣ ಪ್ರತಿವರ್ಷದಂತೆ ಜ.14 ರಂದೇ ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಸ್ಪರ್ಶವಾಯಿತು. ಸಂಜೆ 5.20ರ ವೇಳೆ ಸೂರ್ಯನ ಕಿರಣಗಳು ದೇವಸ್ಥಾನದ ದಕ್ಷಿಣ ಕಿಟಕಿಯ ಮೂಲಕ ಹಾದು ಬಸವಣ್ಣನ ಕೋಡುಗಳ ಮಧ್ಯದಿಂದ ಶಿವ ನನ್ನು ಸ್ಪರ್ಶಿಸಿದವು.ಈ ಅಪರೂಪದ ಕ್ಷಣವನ್ನು ಉತ್ತರಾಯಣ ಪುಣ್ಯಕಾಲ ಪ್ರಾರಂಭವೆಂದು ತಿಳಿಯಲಾಗುವುದು.

ಇದೊಂದು ಅಪರೂಪದ ಕ್ಷಣ ಇದನ್ನು ಕಣ್ತುಂಬಿಕೊಂಡರೆ ಪುಣ್ಯ ಸಿಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆಯಲು ಬಂದಿದ್ದೇವೆ.
●ಹನುಮಂತರಾಯಪ್ಪ, ಬನ್ನೇರುಘಟ್ಟದ ನಿವಾಸಿ

ನನಗೆ ಸಂಜೆ ವೇಳೆ ಮಾರುದ್ದ ಸಾಲಿನಲ್ಲಿ ನಿಲ್ಲಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರೆ ಜೊತೆಗೆ ಬೆಳಗ್ಗೆಯೇ ಈಶ್ವರನ ದರ್ಶನ ಪಡೆಯಲು ಬಂದಿದ್ದೇನೆ.
●ರುಕ್ಷ್ಮೀಣಮ್ಮ , ಹನುಮಂತನ ನಗರದ ಹಿರಿಯ ವೃದ್ಧೆ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.