ಸಂವಿಧಾನ ಬದಲಾದರೆ ದಂಗೆ: ಸಿಎಂ
Team Udayavani, Jan 15, 2018, 1:29 PM IST
ಬೆಂಗಳೂರು: ದೇಶದಲ್ಲಿ ಜಾತ್ಯತೀತ ತತ್ವ ಪ್ರತಿಪಾದಿಸುವ ಸಂವಿಧಾನ ಬದಲಾಯಿಸಲು ಮುಂದಾದರೆ ಶೋಷಿತ
ಸಮುದಾಯಗಳು ದಂಗೆ ಏಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾನುವಾರ ವಿವೇಕ ನಗರದ ಇನ್ಫ್ಯಾಂಟ್ ಜೀಸಸ್ ಚರ್ಚ್ನಲ್ಲಿ ನಡೆದ ಬಾಲ ಏಸುಹಬ್ಬ, ಚರ್ಚ್ನ 47ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಕೆಲವರು ಸಂವಿಧಾನ ಬದಲಿಸಲು ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾರೆ. ಹಾಗೇನಾದರೂ ಆದರೆ ಶೋಷಿತ ವರ್ಗದ ಜನ ದಂಗೆ ಏಳಲಿದ್ದು, ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು
ತಿಳಿಸಿದರು. ಸ್ವಧರ್ಮದ ನಿಷ್ಠೆಯ ಜೊತೆಗೆ ಪರಧರ್ಮವನ್ನು ಗೌರವಿಸುವ ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು.
ಸ್ವಾರ್ಥ ರಾಜಕಾರಣಕ್ಕೆ ಧರ್ಮ ಎತ್ತಿ ಕಟ್ಟುವ ಸ್ಥಿತಿ ನಿರ್ಮಾಣವಾಗಿರುವುದು ಶೋಚನೀಯ. ಧರ್ಮಗಳ ನಡುವಣ ಕಂದಕ ಸೃಷ್ಟಿ ನಿರ್ಮಾಣ ಮಾಡಲು ಯತ್ನಿಸುವುದು ತರವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ
ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್ ಮಶೀನಾ: ರಮಾನಾಥ ರೈ