ಬಿಎಸ್‌ಕೆಬಿ ಅಸೋಸಿಯೇಶನ್‌:ಸಂಕ್ರಾಂತಿ, ಸತ್ಯನಾರಾಯಣ ಮಹಾಪೂಜೆ


Team Udayavani, Jan 16, 2018, 12:09 PM IST

1401mum05.jpg

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇ ಶನ್‌ ಮುಂಬಯಿ ಗೋಕುಲ ಮತ್ತು ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜ. 14ರಂದು ಅಂಧೇರಿ ಪಶ್ಚಿಮದ ಇರ್ಲಾದ ಶ್ರೀ  ಅದಮಾರು ಮಠದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯೊಂದಿಗೆ ಮಕರ ಸಂಕ್ರಾಂತಿ ಸಂಭ್ರಮವನ್ನು  ಆಚರಿಸಲಾಯಿತು.

ಮಕರ ಸಂಕ್ರಾಂತಿಯ ಅಂಗವಾಗಿ ಬೆಳಗ್ಗೆ ವಿದ್ವಾನ್‌ ಶ್ರೀ ಕೃಷ್ಣರಾಜ ಉಪಾಧ್ಯಾಯ ಅವರು ಶ್ರೀ ಸತ್ಯನಾರಾಯಣ ಮಹಾಪೂಜೆ ನೆರವೇರಿಸಿ ತೀರ್ಥ ಪ್ರಸಾದವನ್ನಿತ್ತು ಹರಸಿದರು. ಎ. ಎಸ್‌. ರಾವ್‌ ಮತ್ತು  ಶಾಂತಾ ಎ. ರಾವ್‌ ದಂಪತಿ ಪೂಜೆಯ ಯಜಮಾನತ್ವ ವಹಿಸಿದ್ದರು. ಸಯಾನ್‌ ಕೇಂದ್ರ ಕಚೆೇರಿಯ ಗೋಕುಲ ಭಜನಾ ಮಂಡಳಿ ಹಾಗೂ ಪ್ರಾದೇಶಿಕ ಭಜನಾ ಮಂಡಳಿಗಳಿಂದ  ಭಜನ ಕಾರ್ಯಕ್ರಮ ನಡೆಯಿತು. ಶ್ರೀಷಾ ಉಡುಪ, ಕುಮಾರ್‌ ಭಟ್‌, ಹರಿ ಭಟ್‌ ಮುಂಡ್ಕೂರು, ಕುಂಜತ್ತೂರು ವಾಸುದೇವ ಉಡುಪ ಅವರು ವಿವಿಧ ಧಾರ್ಮಿಕ  ಪೂಜಾದಿಗಳನ್ನು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬಿಎಸ್‌ಕೆಬಿಎ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು ಗೋಕುಲ-2020 ಯೋಜನೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿ, ಶಿಕ್ಷಣಕ್ಕೆ ಬಡತನ ಅಡಚಣೆಯಾಗಬಾರದು. ಬ್ರಾಹ್ಮಣರು ಶಿಕ್ಷಣದಲ್ಲಿ ಮುಂದುವರಿದವರು. ಆದ್ದರಿಂದ ನಮ್ಮ ಭವಿಷ್ಯತ್ತಿನ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ ಎಂದೂ ಕಷ್ಟವಾಗಬಾರದು. ಇದಕ್ಕೆ ನಮ್ಮ ಸಂಸ್ಥೆಯ ವಿದ್ಯಾನಿಧಿ ಪೂರಕವಾಗಿದೆ. ಅಂತೆಯೇ ಆಶ್ರಯ ಮೂಲಕ ನಾವು ಸೇವಾ ನಿರತವಾಗಿದ್ದೇವೆ. ಹಿರಿಯ ನಾಗರಿಕರಿಗೆ ಮನೆ ಮತ್ತು ಮನದ ಸೇವೆ ಸಂದಾಗ ಮಾತ್ರ ನಮ್ಮ ಸೇವೆ ಸಾರ್ಥಕವಾಗುವುದು. ಇದಕ್ಕಾಗಿ ಆಶ್ರಯದ ಸೇವೆ ಸರ್ವೋತ್ಕೃಷ್ಟವಾಗಿಸಿದ್ದೇವೆ. ಸಯಾನ್‌ನ ಸ್ವಜಾಗದಲ್ಲಿ ಕೃಷ್ಣ ಮಂದಿರ ಶೀಘ್ರವೇ ಸಿದ್ಧಗೊಳ್ಳಲಿದೆ. ಎಲ್ಲಕ್ಕಿಂತ ಇದು ವಿಭಿನ್ನವಾಗಿ ಒಳ್ಳೆಯ ಮಂದಿರವಾಗಿ ಮುಂಬಯಿಯಲ್ಲೇ ಅತೀ ಸುಂದರ ಮತ್ತು ದಕ್ಷಿಣ ಭಾರತೀಯರ ಸಂಪ್ರದಾಯದಂತೆ ಸೇವಾ ನಿರತವಾಗಲಿದೆ. ಇದಕ್ಕೆಲ್ಲಾ ಸಹೃದಯರ ಸೇವೆ, ಸಹಯೋಗ ಅಗತ್ಯವಿದೆ. ಪ್ರೋತ್ಸಾಹಕ್ಕಿಂತ ದೊಡ್ಡ ಸಹಾಯ ಬೇರೊಂದಿಲ್ಲ. ಗೋಕುಲದ ಪ್ರಗತಿ ಸಮುದಾಯದ ಪ್ರಗತಿಯಾಗಿದೆ ಎಂದ‌ು ನುಡಿದು ಎಲ್ಲರಿಗೂ ಶುಭಹಾರೈಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಸಹನಾ ಭಾರದ್ವಾಜ್‌ ಬಳಗದಿಂದ ನೃತ್ಯಾರ್ಪಣೆಗೈದರು. ಅಸೋ ಸಿಯೇಶನ್‌ನ ಸದಸ್ಯ ಪರಿವಾರವು ಸಂಕ್ರಾಂತಿ ನೃತ್ಯಗಳನ್ನು ಪ್ರದರ್ಶಿಸಿ ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ಮ ನರಂಜನೆ ನೀಡಿದರು. ಮಹಿಳೆಯರು ಬಳೆ, ಅಡಿಕೆ-ವೀಳ್ಯದೆಲೆ, ಎಳ್ಳುಂಡೆ ನೀಡಿ ಹಣೆಗೆ ಅರಸಿನ ಕುಂಕುಮ ಹಚ್ಚಿ ಅರಸಿನ ಕುಂಕುಮ ಕಾರ್ಯಕ್ರಮ ನಡೆಸಿದರು.

ಕಾರ್ಯಕ್ರಮದಲ್ಲಿ ಅದಮಾರು ಮಠ ಮುಂಬಯಿ ಶಾಖೆಯ ವ್ಯವಸ್ಥಾಪಕ ಪಡುಬಿದ್ರಿ ವಿ. ರಾಜೇಶ್‌ ರಾವ್‌, ಬಿಎಸ್‌ಕೆಬಿಎ ಉಪಾಧ್ಯಕ್ಷ, ಆಶ್ರಯ ಸಮಿತಿಯ ಕಾರ್ಯಾಧ್ಯಕ್ಷ  ವಾಮನ ಹೊಳ್ಳ ಮತ್ತು ವೈವಾಹಿಕ ಸಮಿತಿಯ ಕಾರ್ಯಾಧ್ಯಕ್ಷೆ ಶೈಲಿನಿ ಎ. ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭನ್‌ ಕೆ. ಪೋತಿ, ಗೌರವ ಕೋಶಾಧಿಕಾರಿ ಹರಿದಾಸ್‌ ಭಟ್‌, ಚಿತ್ರಾ ಮೇಲ್ಮನೆ, ಜೊತೆ ಕೋಶಾಧಿಕಾರಿ ಪಿ. ಬಿ. ಕುಸುಮಾ ಶ್ರೀನಿವಾಸ್‌, ವಿಜಯಲಕ್ಷಿ¾à ಎಸ್‌. ರಾವ್‌ ಸೇರಿದಂತೆ ಅನೇಕ ಪುರೋಹಿತರು, ಇತರ  ಪದಾಧಿಕಾರಿಗಳು, ಉಪ ಸಮಿತಿಗಳ ಮುಖ್ಯಸ್ಥರು, ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಮಹಿಳಾ ವಿಭಾಗಧ್ಯಕ್ಷೆ ಐ. ಕೆ ಪ್ರೇಮಾ ಎಸ್‌. ರಾವ್‌ ಅವರು  ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆಶಾ ಎಚ್‌. ಭಟ್‌ ಮತ್ತು ಡಾ| ಸಹನಾ ಎ. ಪೋತಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿಗಳಾದ ಪಿ.ಸಿ.ಎನ್‌.  ರಾವ್‌ ವಂದಿಸಿದರು. ಸಮಾಜ ಬಾಂಧವರು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಚಿತ್ರ – ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.