ಭಾರತ ಕ್ವಾರ್ಟರ್‌ಫೈನಲ್‌ ಹಂತಕ್ಕೆ


Team Udayavani, Jan 17, 2018, 12:08 PM IST

17-27.jpg

ಮೌಂಟ್‌ ಮಾಂಗನಿ: ಮೂರು ಬಾರಿಯ ಚಾಂಪಿಯನ್‌ ಭಾರತವು “ಬಿ’ ಬಣದಲ್ಲಿ ನಡೆದ ಪಂದ್ಯದಲ್ಲಿ ಪಪುವಾ ನ್ಯೂ ಗಿನಿ ತಂಡವನ್ನು 10 ವಿಕೆಟ್‌ಗಳಿಂದ ಸದೆಬಡಿದು ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಕೂಟದ ಕ್ವಾರ್ಟರ್‌ಫೈನಲಿಗೇರಿತು.

ನಾಯಕ ಪೃಥ್ವಿ ಶಾ ಅವರ ಆಕರ್ಷಕ ಅರ್ಧಶತಕ ಮತ್ತು ಸ್ಪಿನ್ನರ್‌ ಅನುಕುಲ್‌ ರಾಯ್‌ ಅವರ ಚೊಚ್ಚಲ 5 ವಿಕೆಟ್‌ಗಳ ಸಂಭ್ರಮದಿಂದ ಭಾರತ ಭರ್ಜರಿ ಗೆಲುವು ಕಾಣುವಂತಾಯಿತು. ರಾಯ್‌ ಅವರ ಮಾರಕ ದಾಳಿಗೆ ತತ್ತರಿಸಿದ ಪುಪುವಾ 21.5 ಓವರ್‌ಗಳಲ್ಲಿ ಕೇವಲ 64 ರನ್ನಿಗೆ ಆಲೌಟಾಯಿತು. ಬಿಗು ದಾಳಿ ಸಂಘಟಿಸಿದ ರಾಯ್‌ ತನ್ನ 6.5 ಓವರ್‌ಗಳ ದಾಳಿಯಲ್ಲಿ ಕೇವಲ 14 ರನ್‌ ನೀಡಿ 5 ವಿಕೆಟ್‌ ಉರುಳಿಸಿದ್ದರು. ಅವರು ಪಂದ್ಯ ವೊಂದರಲ್ಲಿ 5 ವಿಕೆಟ್‌ ಕಿತ್ತಿರುವುದು ಇದೇ ಮೊದಲು.

2014ರ ಬಳಿಕ ಇದೇ ಮೊದಲ ಸಲ ವಿಶ್ವಕಪ್‌ನಲ್ಲಿ ಆಡಿದ ಪಪುವಾ ನ್ಯೂ ಗಿನಿ ತಂಡವು ಭಾರತದ ತೀಕ್ಷ್ಣ ದಾಳಿಗೆ ನೆಲಕಚ್ಚಿತು. ಕೇವಲ ಮೂವರು ಆಟಗಾರರು ಎರಡಂಕೆಯ ಮೊತ್ತ ತಲುಪಿದರು. ಇದರಿಂದ ತಂಡ 64 ರನ್‌ ಗಳಿಸಿ ಆಲೌಟಾಯಿತು. ಇದು ಈ ಕೂಟದ ನಿಕೃಷ್ಟ ಮೊತ್ತವಾಗಿದೆ. ಒವಿಯ ಸ್ಯಾಮ್‌ (15), ನಾಯಕ ಸಿಮೋನ್‌ ಅಟಾಯ್‌ (13) ಮತ್ತು ಸಿನಕ ಅರುವ (12) ಎರಡಂಕೆಯ ಮೊತ್ತ ಗಳಿಸಿದ ಆಟಗಾರರಾಗಿದ್ದಾರೆ. 

ಗೆಲ್ಲಲು 65 ರನ್‌ ಗಳಿಸುವ ಅವಕಾಶ ಪಡೆದ ಭಾರತ ಪೃಥ್ವಿ ಶಾ ಭರ್ಜರಿ ಆಟದಿಂದಾಗಿ ಕೇವಲ 8 ಓವರ್‌ಗಳಲ್ಲಿ ಜಯಭೇರಿ ಬಾರಿಸಿತು. ಬಿರುಸಿನ ಆಟವಾಡಿದ ಶಾ 39 ಎಸೆತ ಎದುರಿಸಿ 57 ರನ್‌ ಗಳಿಸಿ ಅಜೇಯರಾಗಿ ಉಳಿದರು. 12 ಬೌಂಡರಿ ಬಾರಿಸಿ ರಂಜಿಸಿದರು. ಇದರಿಂದಾಗಿ ಈ ಪಂದ್ಯ ಕೇವಲ 30 ಓವರ್‌ಗಳಲ್ಲಿಯೇ ಮುಗಿದು ಹೋಯಿತು.

ಭಾರತ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಆಸ್ಟ್ರೇಲಿಯ ತಂಡವನ್ನು 100 ರನ್ನುಗಳಿಂದ ಸೋಲಿಸಿತ್ತು. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಭಾರತವು ಜ. 19ರಂದು ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.

ಸಂಕ್ಷಿಪ್ತ ಸ್ಕೋರು; ಪಪುವಾ ನ್ಯೂ ಗಿನಿ 21.5 ಓವರ್‌ಗಳಲ್ಲಿ 64 ಆಲೌಟ್‌ (ಒವಿಯ ಸ್ಯಾಮ್‌ 15, ಅನುಕುಲ್‌ ರಾಯ್‌ 14ಕ್ಕೆ 5, ಶಿವ ಂ ಮವಿ 16ಕ್ಕೆ 2); ಭಾರತ 8 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 67 (ಪೃಥ್ವಿ ಶಾ 57 ಔಟಾಗದೆ).

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.