ಥಾಣೆಯ ಟಿಎಂಟಿ ಬಸ್ಸು ಬೆಂಕಿಗೆ ಆಹುತಿ: ಜೀವ ಹಾನಿ ಇಲ್ಲ
Team Udayavani, Jan 18, 2018, 11:40 AM IST
ಥಾಣೆ : ಥಾಣೆ ಮುನಿಸಿಪಲ್ ಟ್ರಾನ್ಸ್ ಪೋರ್ಟ್ (ಟಿಎಂಟಿ)ಗೆ ಸೇರಿದ ಒಂದು ಬಸ್ಸು ಮುಂಬ್ರಾ ಟೌನ್ಶಿಪ್ ಸಮೀಪ ಬೆಂಕಿಗೆ ಆಹುತಿಯಾಯಿತು. ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದಿದ್ದುದರಿಂದ ಯಾವುದೇ ಜೀವ ಹಾನಿ ಆಗಿಲ್ಲ.
ನಿನ್ನೆ ಬುಧವಾರ ರಾತ್ರಿ 8.30ರ ಹೊತ್ತಿಗೆ ಬಸ್ಸು ಮುಂಬ್ರಾ ದಿಂದ ಆನಂದ ನಗರಕ್ಕೆ ಹೋಗುತ್ತಿತ್ತು. ರೇತಿ ಬಂದರು ಸಮೀಪ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಬಸ್ಸಿನ ಲೈಟ್ಗಳು ಆಫ್ ಆದವು.
ಆಗ ಡ್ರೈವರ್ ಬಸ್ಸನ್ನು ನಿಲ್ಲಿಸಿದ. ಏನಾಯಿತೆಂದು ನೋಡಲು ಕಂಡಕ್ಟರ್ ಕೆಳಗಿಳಿದು ಹೋದ. ಅಗಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಕೂಡಲೇ ಅದು ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ