ಹುಣಸೂರಿನಲ್ಲಿ ಗದ್ದುಗೆ: JDS ಪರ ಅಭ್ಯರ್ಥಿಗೆ ಪ್ರತಾಪ್ ಸಿಂಹ ಮತ!
Team Udayavani, Jan 19, 2018, 1:26 PM IST
ಮೈಸೂರು: ಹುಣಸೂರು ನಗರಸಭೆಯಲ್ಲಿ ಆಪರೇಶನ್ ಜೆಡಿಎಸ್ ತಂತ್ರದ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಶಿವಕುಮಮಾರ್ ಹುಣಸೂರು ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸಕ್ರಿಯರಾಗಿದ್ದು, ಇತ್ತೀಚೆಗೆ ನಗರಸಭೆಯಲ್ಲಿನ ಕಾಂಗ್ರೆಸ್ ಸದಸ್ಯರನ್ನು ಜೆಡಿಎಸ್ ಗೆ ಸೆಳೆಯುವಲ್ಲಿ ಸಫಲರಾಗಿರುವುದಾಗಿ ವರದಿ ತಿಳಿಸಿದೆ.
ಏತನ್ಮಧ್ಯೆ ಕುತೂಹಲಕಾರಿ ಬೆಳವಣಿಗೆ ಎಂಬಂತೆ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ಮಾತಿಗೆ ಮನ್ನಣೆ ನೀಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೆಡಿಎಸ್ ಪರ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ