ಕಸ ಎಸೆದ ವಿಚಾರಕ್ಕೆ ಗಲಾಟೆ;ಯುವಕನ ಪ್ರಾಣವೇ ಹೋಯ್ತು!
Team Udayavani, Jan 20, 2018, 10:13 AM IST
ಬೆಂಗಳೂರು: ಕಟ್ಟಡದಿಂದ ಕಸ ಕೆಳಕ್ಕೆ ಎಸದ ಎಂಬ ಕಾರಣಕ್ಕೆಉಂಟಾದ ವಾಗ್ವಾದ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯವಾಗಿರುವ ಕಳವಳಕಾರಿ ಘಟನೆ ಶುಕ್ರವಾರ ರಾತ್ರಿ ಗಿರಿನಗರದ ಪಿಇಎಸ್ ಕಾಲೇಜಿನ ಬಳಿ ನಡೆದಿದೆ.
ತುಮಕೂರು ಮೂಲದ ದೇವರಾಜ್ ಎಂಬ ಯುವಕ ರಾತ್ರಿ ಊಟ ಮುಗಿಸಿ ಕಸವನ್ನು ತೊಟ್ಟೆಯಲ್ಲಿ ಕಟ್ಟಿ ಮೇಲ್ವುಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಇದನ್ನು ನೋಡಿದ ಮೂವರು ಪ್ರಶ್ನಿಸಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ದೇವ್ರಾಜ್ ಮತ್ತು ಸ್ಥಳೀಯರ ನಡುವೆ ತೀವ್ರ ವಾಗ್ವಾದ ಉಂಟಾಗಿದೆ.
ಕಟ್ಟಡದ ಮೇಲೆ ತೆರಳಿದ ಕೆಲವರು ದೇವ್ರಾಜ್ನನ್ನು ಕಟ್ಟಡದಿಂದ ಕೆಳಕ್ಕೆತಳ್ಳಿದ್ದಾರೆ ಎನ್ನಲಾಗಿದೆ. ಪರಿಣಾಮವಾಗಿ ದೇವ್ರಾಜ್ ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಗಿರಿನಗರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?