ಗೋವಾದಿಂದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ


Team Udayavani, Jan 21, 2018, 6:30 AM IST

mahadayi-river–80020.jpg

ಪಣಜಿ: ಮಹದಾಯಿ ನದಿ ನೀರಿನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕರ್ನಾಟಕವು
ಕಳಸಾ - ಬಂಡೂರಿ ನಾಲೆ ನಿರ್ಮಾಣ ನಡೆಸಿದೆ ಎಂದು ನ್ಯಾಯಾಧಿಕರಣದಲ್ಲಿ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.6ರಿಂದ ನ್ಯಾಯಾಧಿಕರಣದಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಆದರೆ ಗೋವಾಕ್ಕೆ ಹರಿದುಬರುವ ಮಹದಾಯಿ ನದಿ ನೀರಿನ ಪ್ರಮಾಣದಲ್ಲಿ ಕಡಿಮೆ ಆಗಿರುವುದರಿಂದ ಗೋವಾ ಸರ್ಕಾರವು ನ್ಯಾಯಾಧಿಕರಣದಲ್ಲಿ ಮಧ್ಯಂತರ ಅರ್ಜಿ ದಾಖಲಿಸಿದೆ.

ಮಾಂಡವಿ ನದಿಯ ಉಪನದಿಯಲ್ಲಿ ಖಾಂಡೆಪಾರ್‌ದಲ್ಲಿ ಒಪ್‌ ಜಲಶುದಿಟಛೀಕರಣ ಘಟಕವಿದೆ. ಈ ಘಟಕಕ್ಕೆ ವರ್ಷವಿಡೀ ನೀರು ಲಭಿಸಬೇಕೆಂಬ ಉದ್ದೇಶದಿಂದ ಗಾಂಜೆ ಎಂಬ ಊರಿನಿಂದ ನದಿಯ ನೀರನ್ನು ಪಂಪ್‌ ಮೂಲಕವಾಗಿ ಖಾಂಡೆಪಾರ್‌ ಜಲಶುದಿಟಛೀಕರಣ ಘಟಕಕ್ಕೆ ತರಲಾಗುತ್ತದೆ. ಆದರೆ ಪ್ರಸಕ್ತ ವರ್ಷ ಈ ಘಟಕಕ್ಕೆ ನೀರಿನ ಕೊರತೆಯಾಗಿದೆ. 

ಕರ್ನಾಟಕವು ಕಳಸಾ- ಬಂಡೂರಿ ನಾಲೆಯಲ್ಲಿ ಮಹದಾಯಿ ನದಿ ನೀರನ್ನು ಕೆಲ ಪ್ರಮಾಣದಲ್ಲಿ ತಿರುಗಿಸಿಕೊಳ್ಳಲಾಗಿದೆ ಎಂಬ ಪರೋಕ್ಷ ಆರೋಪದೊಂದಿಗೆ ನ್ಯಾಯಾಲಯವು ಕೂಡಲೇ ಈ ಮಧ್ಯಂತರ ಅರ್ಜಿ ವಿಚಾರಣೆ ನಡೆಸಬೇಕೆಂದು ಗೋವಾ ಸರ್ಕಾರ ಮನವಿ ಮಾಡಿದೆ.

ಮಹದಾಯಿ ಪ್ರಕರಣವು ಇತ್ಯರ್ಥಗೊಳ್ಳುವವರೆಗೂ ಕಳಸಾ- ಬಂಡೂರಿ ನಾಲೆ ನಿರ್ಮಾಣ ಕಾರ್ಯ ಕೈಗೊಳ್ಳದಂತೆ ಸವೊìಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಕರ್ನಾಟಕವು ಈ ಆದೇಶ ಉಲ್ಲಂಘಿಸಿದೆ ಎಂದು ಗೋವಾ ನಿಂದನೆ ಅರ್ಜಿಯಲ್ಲಿ ಉಲ್ಲೇಖೀಸಿದೆ. ಕಳೆದ ವಾರವಷ್ಟೇ ಗೋವಾದಿಂದ ಬಂದ ತಂಡ ನಾಲೆಯ ಪರಿಶೀಲನೆ ನಡೆಸಿತು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.