ಅಭಿವೃದ್ಧಿ ಪ್ರವಾಹದಲ್ಲೂ ನಿಸರ್ಗ- ವನ್ಯಜೀವಿ ಸಂರಕ್ಷಣೆ ಸಾಧ್ಯ


Team Udayavani, Jan 21, 2018, 6:15 AM IST

Ullas_Karanth_760x400.jpg

ಧಾರವಾಡ: ಅಭಿವೃದ್ಧಿಯ ಪ್ರವಾಹದಲ್ಲೂ ನಿಸರ್ಗ ಮತ್ತು ವನ್ಯಜೀವಿ ಸಂರಕ್ಷಣೆ ಸಾಧ್ಯವಿದೆ ಎಂದು ಪರಿಸರ ಹೋರಾಟಗಾರ ಮತ್ತು ವನ್ಯಜೀವಿ ತಜ್ಞ ಡಾ|ಉಲ್ಲಾಸ ಕಾರಂತ್‌ ಹೇಳಿದರು.

ಕವಿವಿಯಲ್ಲಿ ನಡೆಯುತ್ತಿರುವ ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ ಶನಿವಾರ ಅಭಿವೃದ್ಧಿ ಪ್ರವಾಹದಲ್ಲಿ ನಿಸರ್ಗ ಸಂರಕ್ಷಣೆಯ ದ್ವೀಪ ಎಂಬ 8ನೇ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೊಡ್ಡ ದೊಡ್ಡ ಅಭಿವೃದ್ಧಿ ಯೋಜನೆಗಳಿಗಾಗಿ ವನ್ಯಜೀವಿಗಳ ಮನೆಯಾಗಿರುವ ದಟ್ಟ ಕಾಡುಗಳನ್ನು ನಾಶ ಮಾಡುತ್ತಿದ್ದೇವೆ. ಅದೇ ವೇಳೆಗೆ ವನ್ಯಜೀವಿಗಳ ಸಂರಕ್ಷಣೆ ಬಗ್ಗೆಯೂ ನಾವು ಮಾತನಾಡುತ್ತಿದ್ದೇವೆ. ಆದರೆ, ಈ ಎರಡನ್ನೂ ಒಟ್ಟಿಗೆ ಸಾಧಿಸುವುದು ಕಷ್ಟವಾದರೂ ಸಂಘ ಸಂಸ್ಥೆಗಳ ಸಹಕಾರ, ಜನಜಾಗೃತಿ, ಅಗತ್ಯ ಪುನರ್ವಸತಿ ಮಾಡಿ, ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಿ ಅದಕ್ಕೆ ಬೇಕಾದ ಕ್ರಮ ಕೈಗೊಂಡರೆ ಖಂಡಿತಾ ನಿಸರ್ಗದ ಉಳಿವು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಒಟ್ಟಿಗೆ ಮಾಡಬಹುದು ಎಂದರು.

ಅಭಿವೃದ್ಧಿ ಕಾರ್ಯಗಳು ನಿಸರ್ಗದ ಮೇಲೆ ಭೀಕರ ಪರಿಣಾಮ ಬೀರುತ್ತಿವೆ. ಹಾಗಂತ ಎಲ್ಲವೂ ಮುಗಿದೇ ಹೋಯ್ತು ಎನ್ನಲಾಗದು. ಸೂಕ್ತ ಮುಂದಾಲೋಚನೆ ಕ್ರಮಗಳು ಮತ್ತು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡು ವನ್ಯಜೀವಿಗಳು ಮತ್ತು ನಿಸರ್ಗವನ್ನು ಸಂರಕ್ಷಿಸಲು ಸಾಧ್ಯವಿದೆ. ಇದಕ್ಕೆ ಉದಾಹರಣೆ ಎಂಬಂತೆ ಪಶ್ಚಿಮ ಘಟ್ಟದಲ್ಲಿ ಎಷ್ಟೋ ಕಾಡಿನ ಮಧ್ಯದ ಹಳ್ಳಿಗಳನ್ನು ಸ್ಥಳಾಂತರಿಸಿ ಅಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿಸಲು ನಾವು 20 ವರ್ಷಗಳ ಹಿಂದೆ ಪ್ರಯತ್ನಿಸಿದ್ದೆವು. ಅದು ಫಲ ಕೊಟ್ಟಿದ್ದು, ಇದೀಗ ಹುಲಿಗಳ ಸಂಖ್ಯೆ ಅಲ್ಲಿ 50ರಿಂದ 400 ಕ್ಕೆ ಹೆಚ್ಚಿಗೆಯಾಗಿದೆ ಎಂದರು.

ಹುಬ್ಬಳ್ಳಿ-ಅಂಕೋಲಾ ರೈಲು ಸಲ್ಲದು: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪರಿಸರಕ್ಕೆ ಹಾನಿಯಾಗುವ ಯಾವುದೇ ಯೋಜನೆಗಳು ಇಂದು ಅಗತ್ಯವೇ ಇಲ್ಲ. ಸಂಚಾರ ದಟ್ಟಣೆ ಕಡಿಮೆ ಇರುವ ಪ್ರದೇಶಗಳಲ್ಲಿ ಈಗಲೂ ಅನಗತ್ಯವಾಗಿ ದೊಡ್ಡ ಹೈವೇಗಳು ಕಾರಿಡಾರ್‌ ನಿರ್ಮಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.