ವಿಪಕ್ಷಗಳ ವಿರುದ್ಧ ಎಸ್ಐಟಿ ಅಸ್ತ್ರ: ಎಚ್ಡಿಕೆ ಆಕ್ರೋಶ
Team Udayavani, Jan 22, 2018, 9:57 AM IST
ಕೊಪ್ಪಳ: ಕಾಂಗ್ರೆಸ್ ಸರ್ಕಾರವು ಮುಗಿದ ಕೇಸ್ಗಳನ್ನು ಪುನಃ ಓಪನ್ ಮಾಡಿಸಿ ವಿಪಕ್ಷಗಳ ವಿರುದ್ಧ ಎಸ್ಐಟಿ ಅಸ್ತ್ರ ಬಳಕೆ ಮಾಡಲು ಮುಂದಾಗಿದೆ. ಈ ದ್ವೇಷದ ರಾಜಕಾರಣ ನಮ್ಮ ಮುಂದೆ ನಡೆಯಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿಬಿಐ ಮುಕ್ತಾಯ ಮಾಡಿದ್ದ ಅಕ್ರಮ ಗಣಿ ಹಗರಣವನ್ನು ರಾಜ್ಯ ಸರ್ಕಾರ ಪುನಃ ಎಸ್ಐಟಿ ಮೂಲಕ ಓಪನ್ ಮಾಡಿಸಿದೆ. ಸಿದ್ದರಾಮಯ್ಯರಿಂದ ಆಡಳಿತ ದುರುಪಯೋಗವಾಗುತ್ತಿದೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ಯಾವುದೇ ತಪ್ಪೆಸಗಿಲ್ಲ. ಸಿಎಂಗೆ ಆಗದ ವಿಪಕ್ಷ ನಾಯಕರ ಮೇಲೆ ಎಸ್ ಐಟಿ ಮೂಲಕ ಪ್ರಕರಣ ಓಪನ್ ಮಾಡಿಸಿ ದ್ವೇಷದ
ರಾಜಕೀಯ ಮಾಡಲು ಹೊರಟಿದ್ದಾರೆ ಎಂದರು. ಕಾಂಗ್ರೆಸ್ ಸಚಿವರು ಹೈಕಮಾಂಡ್ಗೆ ಕಪ್ಪ ಕೊಟ್ಟ ಬಗ್ಗೆ ಸಮಯ ಬಂದಾಗ ಅವರ ಹೆಸರನ್ನು ಬಹಿರಂಗ ಪಡಿಸುತ್ತೇನೆ. ನಾನು ಹಿಟ್ ಆ್ಯಂಡ್ ರನ್ ಮಾಡಿಲ್ಲ. ಸಿಎಂ ಎಲ್ಲ ವಿಷಯಕ್ಕೂ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಅಂದರೇನು ಎನ್ನೋದನ್ನು ಅಧಿಕಾರಕ್ಕೆ ಬಂದಾಗ ತೋರಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ