ರಸ್ತೆಗಳಲ್ಲಿ ಬಿಡಾಡಿ ದನಗಳ ಪಾರುಪತ್ಯ


Team Udayavani, Jan 22, 2018, 11:47 AM IST

gul-7.jpg

ಶಹಾಬಾದ: ನಗರದ ಬಹುತೇಖ ಮುಖ್ಯ ರಸ್ತೆಗಳಲ್ಲಿ ಹಗಲು ರಾತ್ರಿ ಎನ್ನದೇ ಎಲ್ಲೆಂದರಲ್ಲಿ ತಿರುಗಾಡುವ ಮತ್ತು ಕುಳಿತೇಳುವ ಬಿಡಾಡಿ ದನಗಳಿಂದಾಗಿ ಇಲ್ಲಿನ ಸಾರಿಗೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಅದರಲ್ಲೂ ನಗರದ ಮುಖ್ಯ ರಸ್ತೆಗಳ ಮೇಲೆ ಈ ದನಗಳು ರಸ್ತೆ ಮಧ್ಯೆ ಕುಳಿತುಕೊಳ್ಳುವುದರಿಂದ ಸಂಚಾರ ವ್ಯವಸ್ಥೆಗೆ ತೀವ್ರ ಸಮಸ್ಯೆ ಕಾಡುತ್ತಿದೆ.

ಎಲ್ಲೆಂದರಲ್ಲಿ ಹಂದಿಗಳು ವಾಹನಗಳ ಕೆಳಗೆ ನುಗ್ಗಿ ಬರುವುದನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಇಲ್ಲಿನ ನಗರಸಭೆಗೆ ಪದೇ ಪದೇ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಇದೀಗ ಬೀಡಾಡಿ ದನಗಳು ರಸ್ತೆಯನ್ನು ಆಕ್ರಮಿಸಿಕೊಳ್ಳುತ್ತಿರುವುದರಿಂದ ವಾಹನಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದೆ ಎಂದು ಇಲ್ಲಿನ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಚಾರಕ್ಕೆ ಉಂಟಾಗುತ್ತಿರುವ ತಾಪತ್ರಯ ಒಂದೆಡೆಯಾದರೆ, ರಸ್ತೆ ಪಕ್ಕದ ಹಾಗೂ ಮಾರ್ಕೆಟ್‌ನಲ್ಲಿ ಹಣ್ಣು -ತರಕಾರಿ ಮಾರುವ ವ್ಯಾಪಾರಿಗಳ ಪಾಲಿಗಂತೂ ಈ ದನಗಳು ಸದಾ ಕಾಡುತ್ತಲೇ ಇರುತ್ತವೆ. ಒಂದು ಕ್ಷಣ ಮೈಮರೆತರೂ ತರಕಾರಿ ಮತ್ತು ಹಣ್ಣುಗಳತ್ತ ನುಗ್ಗುತ್ತವೆ. ದಿನ ಬೆಳಗಾದರೆ ಸಂಸಾರ ಹೊರೆ ನಿಬಾಯಿಸಲು ಹೆಣಗುವ ಮಧ್ಯದಲ್ಲಿಯೇ ಬಿಡಾಡಿ ದನಗಳ ಬಾಯಿಗೆ ತಮ್ಮ ಪಾಲಿನ ದುಡಿಮೆ ಇಟ್ಟು ಹೋಗುವುದಾದರೆ ತಮ್ಮ ಸಂಸಾರಗಳನ್ನು ನಿರ್ವಹಿಸುವುದಾದರೂ ಹೇಗೆ ಎಂದು ಇಲ್ಲಿನ ವ್ಯಾಪಾರಿಗಳು ಪ್ರಶ್ನಿಸುತ್ತಾರೆ. 

ನಗರದ ಬಸ್‌ ನಿಲ್ದಾಣ,ತರಕಾರಿ ಮಾರುಕಟ್ಟೆ, ವಿಪಿ ವೃತ್ತ, ಪೊಲೀಸ್‌ ಠಾಣೆ ಸೇರಿದಂತೆ ನಗರದ ಬಹುತೇಕ ಮುಖ್ಯ ರಸ್ತೆಗಳ ಮೇಲೆಯೇ ಬೀಡಾಡಿ ದನಗಳು ಠಿಕಾಣಿ ಹೂಡುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಿಗಳು
ಸಂಕಟ ಅನುಭವಿಸುತ್ತಿದ್ದಾರೆ ಎಂಬ ಅಸಮಾಧಾನ ವ್ಯಾಪಕವಾಗಿ ಕೇಳಿ ಬರುತ್ತಿದೆ.ಆದ್ದರಿಂದ ನಗರಸಭೆಯ
ಪೌರಾಯುಕ್ತರು ಹಾಗೂ ಅಧ್ಯಕ್ಷರು ಈ ಬಗ್ಗೆ ಗಮನ ಹರಿಸಿ ಬೀಡಾಡಿ ದನಗಳನ್ನು ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.

ನಿಯಂತ್ರಿಸಲು ಕ್ರಮ ಕೈಗೊಳ್ಳಿ ಬಿಡಾಡಿ ದನಗಳು ನಗರದಲ್ಲಿ ಹೆಚ್ಚಾಗುತ್ತಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಲ್ಲದೇ ಅನೇಕ ಬಾರಿ ದನಗಳು ಅಡ್ಡಲಾಗಿ ಬಂದಿದ್ದರಿಂದ ಬಿದ್ದು ಆಸ್ಪತ್ರೆಗೆ ಸೇರಿದ ಅನೇಕ ಘಟನೆಗಳು ನಡೆದಿವೆ. ಕೂಡಲೇ ನಿಯಂತ್ರಣ ಮಾಡಿ. 
ಕಿರಣ ಕೋರೆ, ಮಾದಿಗ ಸಮಾಜದ ಮುಖಂಡರು

ಡಿಸಿ ಸಮಸ್ಯೆ ಬಗೆಹರಿಸಲಿ ನಗರಸಭೆಯಲ್ಲಿ ಕೆಲಸಕ್ಕೆ ಬಾರದ ಅಧಿಕಾರಿಗಳು ಸೇರಿದ್ದರಿಂದ ಅಭಿವೃದ್ಧಿಯೂ ಆಗುತ್ತಿಲ್ಲ. ಇತ್ತ ಜನರ ಯಾವ ಸಮಸ್ಯೆಯೂ ಕೇಳುತ್ತಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳೇ ಈ ಬಗ್ಗೆ ಕ್ರಮಕೈಗೊಳ್ಳಬೇಕು.
ಬಸವರಾಜ ಮಯೂರ, ದಲಿತ ಮುಖಂಡ

„ಮಲ್ಲಿನಾಥ ಪಾಟೀಲ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.