ಗಾಂಧಿ ನಾಡಲ್ಲಿ ಗೋಡ್ಸೆ ಹೀರೋ ಆಗ್ತಿದ್ದಾರೆ: ದೇವನೂರು ಮಹಾದೇವ


Team Udayavani, Jan 22, 2018, 4:07 PM IST

devanuru.jpg

ದಾವಣಗೆರೆ: ರಾಷ್ಟ್ರಪಿತ ಗಾಂಧಿ ನಾಡಲ್ಲಿ ಗೋಡ್ಸೆ ಹೀರೋ ಆಗ್ತಿದ್ದಾರೆ. ದೇಶದಲ್ಲೀಗ ಪೇಶ್ವೆ ಮಾದರಿ ಆಡಳಿತವಿದೆ ಎಂದು ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸೋಮವಾರ ಸ್ವರಾಜ್ ಇಂಡಿಯಾ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಪಕ್ಷ ವಚನಭ್ರಷ್ಟರು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ ದೇಶದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ. ಹೀಗಾಗಿ ಮೋದಿ ವಚನ ಭ್ರಷ್ಟರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಕೂಡಾ ಇದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್ ಪಕ್ಷದವರು ಭರವಸೆ ಮಾತ್ರ ನೀಡುತ್ತಾರೆ. ಆದರೆ ಅದನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ವಿಶ್ಲೇಷಿಸಿದರು.

ಇಂತಹ ಸ್ಥಿತಿಯಲ್ಲಿ ನಮಗೆ ಹೊಸ ರಾಜಕೀಯ ಶಕ್ತಿಯ ಅಗತ್ಯವಿದೆ. ರಾಷ್ಟ್ರೀಯ ಪಕ್ಷಗಳು ಒಂದೊಂದು ಸಿದ್ಧಾಂತಕ್ಕೆ ಒಳಪಟ್ಟಿವೆ. ಅವುಗಳಿಂದ ಪ್ರಾದೇಶಿಕ ನೆಲೆಯಲ್ಲಿ ನ್ಯಾಯ ನಿರೀಕ್ಷಿಸೋದು ಕಷ್ಟ ಎಂದರು.

ಟಾಪ್ ನ್ಯೂಸ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.