ದಾವೋಸ್‌ನಲ್ಲೀಗ ಚಾಯ್‌ ಪೆ ಚರ್ಚಾ


Team Udayavani, Jan 23, 2018, 6:50 AM IST

modi.jpg

ದಾವೋಸ್‌: ಸ್ವಿಟ್ಸರ್ಲೆಂಡ್‌ನ‌ ದಾವೋಸ್‌ನಲ್ಲಿ ಆರಂಭವಾಗಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮ್ಮೇಳನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಎಲ್ಲೆಲ್ಲೂ ಭಾರತದ ಪ್ರತಿಬಿಂಬಿಸುತ್ತಿದೆ. ಸಮ್ಮೇಳನದ ಸುತ್ತಲಿನ ಪ್ರದೇಶಗಳಲ್ಲಿ ಭಾರಿ ಗಾತ್ರದ ಕಟೌಟ್‌ಗಳನ್ನು ಪ್ರದರ್ಶಿಸಲಾಗಿದ್ದು, ಸಮ್ಮೇಳನಕ್ಕೆ ತೆರಳುವ ಬಸ್‌ಗಳ ಮೇಲೂ ಭಾರತದ ರಾರಾಜಿಸುತ್ತಿದೆ. ಭಾರತದ ತಿಂಡಿ ತಿನಿಸುಗಳಂತೂ ಭರ್ಜರಿಯಾಗಿ ಮಾರಾಟವಾಗುತ್ತಿವೆ. ಆಲ್ಪ್Õ ಪರ್ವತ ಶ್ರೇಣಿಯ ಸಮೀಪವಿರುವ ಈ ನಗರದಲ್ಲಿ ತಾಪಮಾನ ಮೈನಸ್‌ 30 ಡಿಗ್ರಿಗೆ ಇಳಿದಿದ್ದು, ವಿವಿಧ ದೇಶಗಳ ಗಣ್ಯರು ಬೆಚ್ಚಗಾಗಲು ಚಹಾ ಹಾಗೂ ಪಕೋಡಾಗೆ ಮೊರೆ ಹೋಗಿದ್ದಾರೆ. ಸಮ್ಮೇಳನದಲ್ಲಿ ಚಹಾ, ಪಕೋಡಾ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಭಾರತ ಸರಕಾರ ಇಲ್ಲಿ ಪ್ರತ್ಯೇಕ ಲೌಂಜ್‌ ನಿರ್ಮಿಸಿದ್ದು, ಆಂಧ್ರ ಹಾಗೂ ಮಹಾರಾಷ್ಟ್ರ ಸರಕಾರ ಹಾಗೂ ಇತರ ಭಾರತೀಯ ಕಂಪೆನಿಗಳು ಪ್ರತ್ಯೇಕ ಕೌಂಟರ್‌ಗಳೊಂದಿಗೆ ಗಣ್ಯರನ್ನು ಆಕರ್ಷಿಸುತ್ತಿವೆ. 

ಭಾರತ ಆಯೋಜಿಸಿದ್ದ ಔತಣಕೂಟದಲ್ಲಿ 40ಕ್ಕೂ ಹೆಚ್ಚು ಸಿಇಒಗಳು ಭಾಗವಹಿಸಿದ್ದಾರೆ. ಸಮಾರಂಭ ಆರಂಭವಾಗುತ್ತಿದ್ದಂತೆಯೇ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರನ್ನು ಕ್ರಿಸ್ಟಲ್‌ ಅವಾರ್ಡ್ಸ್‌ ನೀಡಿ ಪುರಸ್ಕರಿಸಲಾಯಿತು.

ಭಾರತ ಮುತ್ಸದ್ಧಿಯ ಪಾತ್ರ ವಹಿಸಬೇಕು!: ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತ ವ್ಯಾಪಾರಿಯಂತೆ ತನ್ನನ್ನು ಬಿಂಬಿಸಿಕೊಳ್ಳುವುದರ ಬದಲಿಗೆ ಮುತ್ಸದ್ಧಿಯಂತೆ ಪ್ರತಿಬಿಂಬಿಸಬೇಕು. ಅಮೆರಿಕ ಈ ಬಾರಿ ದೇಶೀಯ ಮತ್ತು ರಕ್ಷಣಾತ್ಮಕ ನಿಲುವು ಹೊಂದಿರುತ್ತದೆ. ಹೀಗಾಗಿ ಭಾರತ ಧೀಮಂತ ವ್ಯಕ್ತಿತ್ವವನ್ನು ಪ್ರದರ್ಶಿಸಬೇಕು ಎಂದು ಭಾರತದ ಉದ್ಯಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಪ್ರಗತಿಯಲ್ಲಿ ಭಾರತಕ್ಕೆ 62ನೇ ಸ್ಥಾನ: ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಸಮಗ್ರ ಪ್ರಗತಿಯ ಸೂಚ್ಯಂಕದಲ್ಲಿ ಭಾರತ 62ನೇ ಸ್ಥಾನ ಪಡೆದಿದೆ. 79 ರಾಷ್ಟ್ರಗಳ ಈ ಪಟ್ಟಿಯಲ್ಲಿ ಚೀನ 26ನೇ ಹಾಗೂ ಪಾಕಿಸ್ಥಾನ 47ನೇ ಸ್ಥಾನ ಪಡೆದಿದ್ದು ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿವೆ. ಆದರೆ ಮುಂದಿನ ಐದು ವರ್ಷಗಳಲ್ಲಿ ಸಮಗ್ರ ಪ್ರಗತಿ ನಿರೀಕ್ಷೆಯ ವಿಭಾಗದಲ್ಲಿ ಭಾರತ ಪ್ರಮುಖ ಹತ್ತು ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇನ್ನೊಂದೆಡೆ ವಿಶ್ವ ಆರ್ಥಿಕ ವೇದಿಕೆಯ ಸಮ್ಮೇಳನದ ವೇಳೆಯೇ ವಿತ್ತ ವಿಶ್ಲೇಷಣೆ ಸಂಸ್ಥೆ ಆಕ್ಸ್‌ಫಾಮ್‌ ಆರ್ಥಿಕ ಅಸಮಾನತೆ ವರದಿ ನೀಡಿದ್ದು, ವಿಶ್ವದ ಶೇ. 82ರಷ್ಟು ಆದಾಯವನ್ನು ಶೇ. 1ರಷ್ಟು ಜನರ ಜೇಬು ಸೇರುತ್ತಿದೆ ಎಂದಿದೆ. 

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.