ಫ‌ಟಾಫ‌ಟ್‌ ರೈಲು ನಿಲ್ದಾಣ


Team Udayavani, Jan 25, 2018, 8:48 AM IST

25-3.jpg

ಲಾಂಗ್‌ಯಾನ್‌: ಅಂದುಕೊಂಡದ್ದನ್ನು ಸಾಧಿಸುವುದರಲ್ಲಿ ಚೀನೀಯರದ್ದು ಎತ್ತಿದಕೈ. ಅದರಲ್ಲೂ ತಂತ್ರಜ್ಞಾನ, ಕಟ್ಟಡ ನಿರ್ಮಾಣ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲವನ್ನು ಬಳಸಿಕೊಂಡಿರುವ ರೀತಿ ಅಚ್ಚರಿ ಮೂಡಿ ಸು ವಂಥದ್ದು. ಇದೀಗ ಇಂಥದ್ದೇ ಸಾಧನೆ ಯೊಂ ದನ್ನು ಚೀನ ಮಾಡಿದೆ. 1500 ಚೀನಿಗರು ಎಂಟು ಗಂಟೆಗಳ ಅವಧಿಯಲ್ಲಿ ರೈಲ್ವೇ ನಿಲ್ದಾಣವನ್ನೇ ನಿರ್ಮಿಸಿ ವಿಶ್ವದ ಗಮನ ಸೆಳೆದಿದ್ದಾರೆ.

“ಹೈ ಸ್ಪೀಡ್‌ ರೈಲ್‌ ಲಿಂಕ್‌’ ಯೋಜನೆಯ ಅಡಿಯಲ್ಲಿ ಈ ಕಾಮಗಾರಿ ನಡೆದಿದೆ. ಫ‌ುಜಿಯಾನ್‌ ಪ್ರಾಂತ್ಯದ ಲಾಂಗ್‌ಯಾನ್‌ನಲ್ಲಿ ಈ ರೈಲ್ವೇ ನಿಲ್ದಾಣ ನಿರ್ಮಾಣಗೊಂಡಿದೆ. ಗಂಟೆಗೆ 200 ಕಿಲೋಮೀಟರ್‌ ವೇಗದಲ್ಲಿ ಓಡುವ ರೈಲು ಮಾರ್ಗ ನಿರ್ಮಾಣವೂ ಇದೇ ಯೋಜನೆಯ ಅಡಿಯಲ್ಲಿಯೇ ನಡೆಯುತ್ತಿದೆ.  ಜನವರಿ 19ರಂದು ರಾತ್ರಿ ಕಾಮಗಾರಿ ಆರಂಭಿಸಿ ಬೆಳಕು ಮೂಡುವ ಹೊತ್ತಲ್ಲಿ ರೈಲ್ವೇ ನಿಲ್ದಾಣ ತಲೆ ಎತ್ತಿನಿಂತಿತ್ತು. ಎಂದಿಗಿಂತ 7 ರೈಲುಗಳು ಹೆಚ್ಚುವರಿಯಾಗಿ ಓಡಾಡಲು ಹೊಸ ಮಾರ್ಗ ಸೃಷ್ಟಿಯಾಗಿತ್ತು.

ಯಾಕೆ ಪಟಾಪಟ್‌ ಕಾಮಗಾರಿ?: ಇಷ್ಟು ಕಡೆಮೆ ಅವಧಿಯಲ್ಲಿ ಕಾಮಗಾರಿ ಮುಗಿಸಲೂ ಕಾರಣವಿದೆ. ಈ ನಿಲ್ದಾಣದ ಮೂಲಕ ಹಾದುಹೋಗುವ ಮಾರ್ಗ ಬಹಳ ಮಹತ್ವದ್ದಾಗಿದೆ. ಅಲ್ಲದೆ ಚೀನಾದ ಬ್ಯುಸಿ ರೈಲ್ವೆ ಮಾರ್ಗಗಳಲ್ಲಿ ಇದೂ ಒಂದಾಗಿತ್ತು. ಈಗ ಇನ್ನೊಂದು ಮಾರ್ಗ ಸೇರ್ಪಡೆಯಾದ ಹಿನ್ನೆಲೆಯಲ್ಲಿ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚು ಕಡಿಮೆ ಜಂಕ್ಷನ್‌ ಮಾದರಿಯಲ್ಲೇ ರೈಲ್ವೇ ನಿಲ್ದಾಣ ನಿರ್ಮಾಣಗೊಂಡಿದೆ.

“ಹೈ ಸ್ಪೀಡ್‌ ರೈಲ್‌ ಲಿಂಕ್‌’ ಯೋಜನೆಯ ಅಡಿಯಲ್ಲಿ ನಡೆದ ಕಾಮಗಾರಿ
ಜ.19ರಂದು ರಾತ್ರಿ ಆರಂಭ ಆಗಿದ್ದ ಕಾಮಗಾರಿ ಬೆಳಕು ಮೂಡುವ ಮೊದಲೇ ಪೂರ್ಣ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.