ಕಾವೇರಿ ಐದನೇ ಹಂತದ ಯೋಜನೆಗೆ ಜೈಕಾ ಜತೆ ಒಪ್ಪಂದ


Team Udayavani, Jan 25, 2018, 12:26 PM IST

blore-4.jpg

ಬೆಂಗಳೂರು: ಬೆಂಗಳೂರಿಗೆ ಪ್ರತಿನಿತ್ಯ 775 ದಶ ಲಕ್ಷ ಲೀಟರ್‌ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಯ ಹಣಕಾಸು ಹೂಡಿಕೆಗೆ ಸಂಬಂಧಿಸಿದ ಒಡಂಬಡಿಕೆ ಯ ಅನುಜ್ಞಾ ತಿಳಿವಳಿಕಾ ಪತ್ರಕ್ಕೆ ಜಪಾನ್‌
ಇಂಟರ್‌ನ್ಯಾಶನಲ್‌ ಕೋ ಆಪರೇಷನ್‌ ಏಜೆನ್ಸಿ ಯ (ಜೈಕಾ) ಮುಖ್ಯ ಪ್ರತಿನಿಧಿ ತಕೇಮಾ ಸಕಮೋಟೋ ಹಾಗೂ ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್‌.ಸೆಲ್ವ ಕುಮಾರ್‌ ಬುಧವಾರ ದೆಹಲಿಯಲ್ಲಿ ಸಹಿ ಹಾಕಿದರು. ಈ ಒಡಂಬಡಿಕೆ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಐತಿಹಾಸಿಕ ವೇದಿಕೆ ಸಜ್ಜಾದಂತಾಗಿದೆ.

ಈ ಮಹಾತ್ವಾಕಾಂಕ್ಷೆಯ ಯೋಜನೆಗೆ 5500 ಕೋಟಿ ರೂ. ವೆಚ್ಚವಾಗಲಿದ್ದು,ಜಪಾನ್‌ ಸರ್ಕಾರ ಶೇ 85ರಷ್ಟು ಸಾಲ ನೀಡಲಿದೆ. ಉಳಿದ ಶೇ 15ರಷ್ಟು ಮೊತ್ತದಲ್ಲಿ ಶೇ 7.5ರಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಹಾಗೂ ಶೇ 7.5ರಷ್ಟು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಭರಿಸಲಿದೆ.ಕಾವೇರಿ ಐದನೇ ಹಂತದ ಈ ಯೋಜನೆಯು 4500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಗರಕ್ಕೆ ಪ್ರತಿದಿನ 775 ದಶಲಕ್ಷ ಕುಡಿಯುವ ನೀರು ಸರಬರಾಜು ಮಾಡಲಿದೆ. ಜೊತೆಗೆ ಉಳಿದ ಮೊತ್ತದಲ್ಲಿ 225 ಚದರ ಕಿಲೋಮೀಟರ್‌ ವ್ಯಾಪ್ತಿಯಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪನೆ ಹಾಗೂ ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಒಳಚರಂಡಿ ಸೌಲಭ್ಯ ಒದಗಿಸಲಿದೆ. ಈ
ಯೋಜನೆಯ ನೀಲನಕ್ಷೆ ಒಳಗೊಂಡ ಎಲ್ಲ ರೀತಿಯ ಪೂರ್ವ ಸಿದ್ಧತಾ ಕಾರ್ಯಗಳು ಆರಂಭವಾಗಲಿದ್ದು, 2019ರಿಂದ ಯೋಜನೆಯ ಕಾಮಗಾರಿಗಳಿಗೆ ಚಾಲನೆ ದೊರೆತು 2022ರ ವೇಳೆಗೆ ಯೋಜನೆ ಅಸ್ತಿತ್ವಕ್ಕೆ ಬರಲಿದೆ. ಒಳಚರಂಡಿ ಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಇದ್ದರು. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.