![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
ಕೈದಿಗೆ ಸಂತಾನೋತ್ಪತ್ತಿ ರಜೆ ನೀಡಿದ ಮದ್ರಾಸ್ ಹೈಕೋರ್ಟ್
Team Udayavani, Jan 25, 2018, 12:29 PM IST
![Justice-symbol-600.jpg](https://www.udayavani.com/wp-content/uploads/2018/01/25/Justice-symbol-600.jpg)
ಮಧುರೆ : ತಿರುನೆಲ್ವೇಲಿ ಜಿಲ್ಲೆಯ ಕೇಂದ್ರ ಬಂಧೀಖಾನೆಯಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 40 ವರ್ಷ ಪ್ರಾಯದ ಕೈದಿಗೆ ಮದ್ರಾಸ್ ಹೈಕೋರ್ಟ್ ಎರಡು ವಾರಗಳ “ಸಂತಾನೋತ್ಪತ್ತಿ ರಜೆ’ಯನ್ನು ನೀಡಿದೆ.
ಜಸ್ಟಿಸ್ ಎಸ್ ವಿಮಲಾ ದೇವಿ ಮತ್ತು ಟಿ ಕೃಷ್ಣ ವಲ್ಲಿ ಅವರನ್ನು ಒಳಗೊಂಡು ವಿಭಾಗೀಯ ಪೀಠ ತಿರುನೇಲ್ವಿàಯ ಪಾಳಯಂಕೋಟ್ಟೈ ಎಂಬಲ್ಲಿನ ಕೇಂದ್ರ ಬಂಧೀಖಾನೆಯಲ್ಲಿರುವ ಕೈದಿ ಸಿದ್ದಿಕ್ ಅಲಿ ಗೆ ಎರಡು ವಾರಗಳ “ಸಂತಾನೋತ್ಪತ್ತಿ ರಜೆ’ಯನ್ನು ನೀಡಿತು. ಸಿದ್ದಿಕ್ ಅಲಿಯ 32ರ ಹರೆಯ ಪತ್ನಿ ತನ್ನ ಪತಿಗಾಗಿ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಳು.
ಕೈದಿಗಳಿಗೆ ತಮ್ಮ ಪತ್ನಿಯನ್ನು ಕೂಡುವುದಕ್ಕೆ ಅವಕಾಶವಿರುವ ಹಕ್ಕು ಅನೇಕ ದೇಶಗಳಲ್ಲಿದ್ದು ಅಂಥದ್ದುನ್ನು ಇಲ್ಲಿಯೂ ತರುವುದನ್ನು ಪರಿಗಣಿಸುವುದಕ್ಕೆ ಸರಕಾರ ಸಮಿತಿಯೊಂದನ್ನು ರೂಪಿಸಬೇಕು ಎಂದು ಕೋರ್ಟ್ ಈ ಸಂದರ್ಭದಲ್ಲಿ ಹೇಳಿತು.
ಟಾಪ್ ನ್ಯೂಸ್
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ](https://www.udayavani.com/wp-content/uploads/2024/06/train1-150x85.jpg)
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
![Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು](https://www.udayavani.com/wp-content/uploads/2024/06/Mao-150x71.jpg)
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-150x84.jpg)
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
![NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ](https://www.udayavani.com/wp-content/uploads/2024/06/NEET-A-150x89.jpg)
NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.