ಬೆಂಗಳೂರು:ಬೃಹತ್ ನಕಲಿ ಅಂಕಪಟ್ಟಿ ಜಾಲ ಪತ್ತೆ;2 ಸೆರೆ
Team Udayavani, Jan 26, 2018, 4:54 PM IST
ಬೆಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಭಾರೀ ವಂಚನೆ ನಡೆಸುತ್ತಿದ್ದ ಇಬ್ಬರನ್ನು ಹಲವು ಸೊತ್ತುಗಳ ಸಮೇತ ವಶಕ್ಕೆ ಪಡೆದಿದ್ದಾರೆ.
ಬಂಧಿತರು ಶ್ರೀನಿವಾಸ್ ರೆಡ್ಡಿ ಮತ್ತು ಸುನೀಲ್ ಕುಮಾರ್ ಎಂದು ತಿಳಿದು ಬಂದಿದ್ದು, ಇಬ್ಬರು ಹಲವು ವಂಚಕರಿಗೆ ನಕಲಿ ಅಂಕಪಟ್ಟಿ ತಯಾರಿಸಿ ನೀಡಿ ಹಣ ಮಾಡಿರುವುದು ಬೆಳಕಿಗೆಬಂದಿದೆ.
ಮಹಾಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರ್ಯಾಚರಣೆ ವೇಳೆ ಕಂಪ್ಯೂಟರ್ , ಜೆರಾಕ್ಸ್ ಯಂತ್ರ, ಪ್ರಿಂಟಿಂಗ್ ಯತ್ರ ಮತ್ತು ಅಂಕಪಟ್ಟಿಗಳಿಗೆ ಬಳಸಲಾಗುತ್ತಿದ್ದ ಅಪಾರ ಪ್ರಮಾಣದ ಪೇಪರ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತರಿಬ್ಬರು ಎಸ್ಎಸೆಲ್ಸಿ, ಪಿಯುಸಿ, ಪದವಿ ಮತ್ತು ಪಿಎಚ್ಡಿ ನಕಲಿ ಸರ್ಟಿಫಿಕೇಟ್ಗಳನ್ನು ತಯಾರಿಸಿಕೊಡುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ