ಮೋದಿ, ಶಾ ಸಂರಕ್ಷಿತ ಅರಣ್ಯದಲ್ಲಿ ಓಡಾಡಲಿ:ದಿನೇಶ್ ಗುಂಡೂರಾವ್
Team Udayavani, Jan 27, 2018, 6:20 AM IST
ಬೆಂಗಳೂರು: ರಾಜ್ಯದಲ್ಲಿ ಹುಲಿ ಸಂರಕ್ಷಿತ ಅರಣ್ಯ ಯೋಜನೆ ಜಾರಿಯಲ್ಲಿದೆ. ಬಂಡೀಪುರ, ನಾಗರಹೊಳೆ, ದಾಂಡೇಲಿ, ಬನ್ನೇರುಘಟ್ಟ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ತಿರುಗಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಬಿಜೆಪಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಪ್ರಧಾನಿ ಮೋದಿಯನ್ನು ಹುಲಿ,ಸಿಂಹಕ್ಕೆ ಹೋಲಿಕೆ ಮಾಡಿರುವುದಕ್ಕೆ ತಿರುಗೇಟು ನೀಡಿರುವ ಅವರು, ಹುಲಿ, ಸಿಂಹಗಳು ಸಂರಕ್ಷಿತ ಅರಣ್ಯದಲ್ಲಿ ತಿರುಗಾಡಲಿ ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಹದಾಯಿ ವಿಷಯ ಪ್ರಸ್ತಾಪ ಮಾಡಿ ಪ್ರಧಾನಿ ಗಮನಕ್ಕೆ ತರುತ್ತೇನೆ ಎಂದು ಹೇಳಬೇಕಿತ್ತು. ಆದರೆ, ಮಹದಾಯಿ ವಿಷಯವನ್ನೇ ಪ್ರಸ್ತಾಪ ಮಾಡಿಲ್ಲ. ಪ್ರತಿಬಾರಿ ರಾಜ್ಯಕ್ಕೆ ಬಂದಾಗ ಅದೇ ಭಾಷಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಇಲ್ಲಿ ಬಂದು ಭಾಷಣ ಮಾಡುವುದು ಬೇಡ ಅವರ ಭಾಷಣದ ರೆಕಾರ್ಡಿಂಗ್ ಹಾಕಲಿ ಎಂದು ದಿನೇಶ್ ಗುಂಡೂರಾವ್ ಅಣಕವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್