ಪದ್ಮಶ್ರೀ ಗೌರವ ಬೇಡ ಎಂದ ಸಿದ್ದೇಶ್ವರ ಶ್ರೀಗಳು
Team Udayavani, Jan 27, 2018, 6:35 AM IST
ಕಲಬುರಗಿ: ಕೇಂದ್ರ ಸರ್ಕಾರ ಪ್ರಕಟಿಸಿದ “ಪದ್ಮಶ್ರೀ’ ಗೌರವವನ್ನು ಆಧ್ಯಾತ್ಮಿಕ ಗುರು, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ತಿರಸ್ಕರಿಸಿದ್ದಾರೆ. ” ಈ ಗೌರವ ಬೇಡ’ ಎಂದು ಪ್ರಧಾನಿ ಮೋದಿ ಅವರಿಗೆ ಶನಿವಾರ ಪತ್ರ ಬರೆಯುವುದಾಗಿ ಶ್ರೀಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿದರು.
ಆಧ್ಯಾತ್ಮಿಕ ಪ್ರವಚನ ನೀಡಲು ನಗರದಲ್ಲಿ ತಂಗಿರುವ ಶ್ರೀಗಳು, ಸನ್ಯಾಸಿಯಾದ ತಮಗೆ ಪ್ರಶಸ್ತಿ-ಗೌರವ ಏಕೆ ಬೇಕು? ತಮಗೆ ಅದರ ಅವಶ್ಯಕತೆಯಿಲ್ಲ. ಯಾವತ್ತೂ ಪ್ರಶಸ್ತಿ-ಗೌರವ ಸ್ವೀಕರಿಸಿಲ್ಲ.
ಈ ಹಿಂದೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ನೀಡಿದ್ದ ಗೌರವ ಡಾಕ್ಟರೆಟ್ ಪದವಿಯನ್ನೂ ಸ್ವೀಕರಿಸಿರಲಿಲ್ಲ ಎಂದರು. ಕೇಂದ್ರ ಸರ್ಕಾರ ಪದ್ಮಶ್ರೀ ಗೌರವ ನೀಡಿದೆಯಾದರೂ ತಾವು ಅದನ್ನು ಅಪೇಕ್ಷಿಸಿಲ್ಲ. ಈ ವಿಷಯ ಕುರಿತು ಚರ್ಚೆ ಬೇಡ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ