ಶಿವಮಣಿ ಈಗ ಜಾಫ‌ರ್‌ ಪನಾಹಿ


Team Udayavani, Jan 27, 2018, 10:24 AM IST

Giriraj-and-Shivamani-1.jpg

ಇರಾನ್‌ನ ಜನಪ್ರಿಯ ನಿರ್ದೇಶಕ ಜಾಫ‌ರ್‌ ಪನಾಹಿ ಬಗ್ಗೆ ಗೊತ್ತಿರಬಹುದು. “ಟ್ಯಾಕ್ಸಿ’, “ಕ್ರಿಮ್ಸನ್‌ ಗೋಲ್ಡ್‌’, “ದಿ ಸರ್ಕಲ್‌’, “ದಿ ವೈಟ್‌ ಬಲೂನ್‌’ ಮುಂತಾದ ಅಪರೂಪದ ಮತ್ತು ಕ್ರಾಂತಿಕಾರಕ ಚಿತ್ರಗಳನ್ನು ನಿರ್ದೇಶಿಸಿದವರು ಅವರು. ಅಷ್ಟೇ ಅಲ್ಲ, ತಮ್ಮ ಕ್ರಾಂತಿಕಾರಕ ನಿಲುವುಗಳಿಂದ ಜೈಲು ಪಾಲಾದವರು. ಈಗ್ಯಾಕೆ ಅವರ ಮಾತು ಎಂದರೆ, ಇರಾನ್‌ನ ವ್ಯವಸ್ಥೆಯ ಕುರಿತು ಒಂದು ನಾಟಕ ರೂಪುಗೊಳ್ಳುತ್ತಿದ್ದು, ಆ ನಾಟಕದಲ್ಲಿ ನಟ-ನಿರ್ದೇಶಕ ಶಿವಮಣಿ, ಜಾಫ‌ರ್‌ ಪನಾಹಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, “ಸುಗಂಧದ ಸೀಮೆಯಾಚೆ’ ಎಂಬ ನಾಟಕ ರೂಪುಗೊಳ್ಳುತ್ತಿದ್ದು, ಇದನ್ನು “ಜಟ್ಟ’ ಗಿರಿರಾಜ್‌ ನಿರ್ದೇಶಿಸುತ್ತಿದ್ದಾರೆ. ಸದ್ಯಕ್ಕೆ ತಾಲೀಮುಗಳು ಜೋರಾಗಿ ನಡೆಯಲಿದ್ದು, ಫೆಬ್ರವರಿ 10ರಂದು ಹನುಮಂತನಗರದ ಕೆ.ಎಚ್‌. ಕಲಾಸೌಧದಲ್ಲಿ ಮೊದಲ ಪ್ರದರ್ಶನ ಕಾಣುತ್ತಿದೆ. ಆ ನಂತರ ಮುಂದಿನ ತಿಂಗಳಲ್ಲೇ ಇನ್ನಷ್ಟು ಬಾರಿ ಈ ನಾಟಕ ಪ್ರದರ್ಶನವಾಗಲಿದೆ. ಗಿರಿರಾಜ್‌ ಅವರು ಒಂದಿಷ್ಟು ಹೊಸ ಹುಡುಗರನ್ನಿಟ್ಟುಕೊಂಡು ಈ ನಾಟಕವನ್ನು ಮಾಡುತ್ತಿದ್ದಾರೆ.

ಅದೊಂದು ಸಮಕಾಲೀನ ನಾಟಕವಷ್ಟೇ ಅಲ್ಲ, ಅದರಲ್ಲಿ ಜಾಫ‌ರ್‌ ಪನಾಹಿ ಸಹ ಒಂದು ಪಾತ್ರವಾಗಿ ಬರುತ್ತಾರಂತೆ. ಆ ಪಾತ್ರವನ್ನು ಯಾರಿಂದ ಮಾಡಿಸಬಹುದು ಎಂದು ಯೋಚಿಸುತ್ತಿದ್ದಾಗ, ಹೊಳೆದಿದ್ದು ಶಿವಮಣಿ. ಇದಕ್ಕೂ ಮುನ್ನ ಗಿರಿ ಹಾಗೂ ಶಿವಮಣಿ ಇಬ್ಬರೂ “ಟೈಗರ್‌ ಗಲ್ಲಿ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಗಿರಿರಾಜ್‌ ತಂದೆಯಾಗಿ ಕಾಣಿಸಿಕೊಂಡರೆ, ಶಿವಮಣಿ ಮಗನಾಗಿ ಅಭಿನಯಿಸಿದ್ದರು. ಈಗ ಗಿರಿರಾಜ್‌ ನಿರ್ದೇಶನ ನಾಟಕವೊಂದರಲ್ಲಿ ಶಿವಮಣಿ ಮೊದಲ ಬಾರಿಗೆ ನಟಿಸುತ್ತಿದ್ದಾರೆ.

“ಈ ನಾಟಕದಲ್ಲಿ ಸಮಕಾಲೀನ ವಿಷಯಗಳ ಕುರಿತಾಗಿ ಹೇಳಲಾಗುತ್ತಿದೆ. ಮತಾಂಧತೆ, ದಬ್ಟಾಳಿಕೆ ಮುಂತಾದ ಹಲವು ವಿಷಯಗಳ ಬಗ್ಗೆ ನಾಟಕವಾಗುತ್ತಿದ್ದು, ಇಲ್ಲಿ ಜಾಫ‌ರ್‌ ಪನಾಹಿ ಅವರ ಪಾತ್ರವನ್ನು ಮಾಡುತ್ತಿದ್ದೇನೆ. ಇದೊಂದು ಬೇರೆ ತರಹದ ಸಾಹಸ. 82-86ರವರೆಗೂ ಕೆಲವು ನಾಟಕಗಳಲ್ಲಿ ಕಾಣಿಸಿಕೊಂಡಿದ್ದಿದೆ. ಬಹಳ ವರ್ಷಗಳ ನಂತರ ಮತ್ತೆ ರಂಗಭೂಮಿಗೆ ವಾಪಸ್ಸಾಗುತ್ತಿರುವ ಖುಷಿ ಇದೆ’ ಎನ್ನುತ್ತಾರೆ ಶಿವಮಣಿ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.