ಉದ್ಯಾವರ : 8 ಪವನ್‌ ಚಿನ್ನ ಕದ್ದೊಯ್ದ ಫಕೀರ !


Team Udayavani, Jan 27, 2018, 11:12 AM IST

27-36.jpg

ಕಾಪು: ಭಿಕ್ಷೆಯ ನೆಪದಲ್ಲಿ ಮುಸ್ಲಿಂ ಮಹಿಳೆಯರಿದ್ದ ಮನೆಯೊಳಗೆ ಪ್ರವೇಶಿಸಿದ ಫ‌ಕೀರನೋರ್ವ, ಮನೆಯವರನ್ನು ವಂಚಿಸಿ 8 ಪವನ್‌ ಚಿನ್ನಾಭರಣವನ್ನು ಕದ್ದೊಯ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ  ಬೈಲುಜಿಡ್ಡೆಯ ಆಯಿಷಾ  ಅವರ ಮನೆಯಲ್ಲಿ ಗುರುವಾರ ಘಟನೆ ನಡೆದಿದೆ.

ಘಟನೆ ವಿವರ 
ಗುರುವಾರ ಮಧ್ಯಾಹ್ನ ಆಯಿಷಾ ಮತ್ತವರ ಅತ್ತೆ ಮನೆಯಲ್ಲಿದ್ದ ವೇಳೆ ಆಗಮಿಸಿದ ಫಕೀರ  ಈಕೃತ್ಯವೆಸಗಿದ್ದಾನೆ. ಭಿಕ್ಷೆ ನೀಡಿದ ಸಂದರ್ಭ ಮನೆಯಲ್ಲಿ ಮಹಿಳೆಯರಿಬ್ಬರೇ ಇರುವುದನ್ನು  ದೃಢಪಡಿಸಿಕೊಂಡು ಅವರ‌ನ್ನು ಧರ್ಮ ಮತ್ತು ನಂಬಿಕೆಯ ಆಧಾರದಲ್ಲಿ ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದ್ದ. ಮನೆಯೊಳಗೆ ಬಂದ ಫಕೀರ ಬಳಿಕ ಮನೆಯವರನ್ನು ಒಂದೊಂದೇ ವಿಚಾರದಲ್ಲಿ ಮಾತುಕತೆಗೆಳೆದು, ನೀವು ಒಳಗೆ ಇಟ್ಟಿರುವ ಚಿನ್ನ ನಾಪತ್ತೆಯಾಗಿದೆ. ನಿಮಗದು ತಿಳಿದಿದೆಯೇ ಎಂದು ಪ್ರಶ್ನಿಸಿದ. ಈ ವೇಳೆ ಆಯಿಷಾ ಚಿನ್ನ ಇಟ್ಟಲ್ಲೇ ಇದೆ ಎಂದು ಹೇಳಿದ್ದು, ಅದನ್ನು ತೋರಿಸುವಂತೆ ಕೇಳಿದಾಗ ಅದನ್ನು ತಂದು ತೋರಿಸಿದ್ದರು.

ಹೊಗೆಯೆಬ್ಬಿಸಿ ಚಿನ್ನ ಮಾಯ 
ಆಗ ಈ ಚಿನ್ನ ಕಳೆದು ಹೋಗುವ ಭೀತಿಯಲ್ಲಿದೆ. ಇದು ನಿಮ್ಮಿಂದ ಕಳೆದು ಹೋಗದ ರೀತಿಯಲ್ಲಿ ಮಾಡುತ್ತೇನೆ ಎಂದು ನಂಬಿಸಿ, ಅದನ್ನು ಪಡೆದು ತನ್ನಲ್ಲಿದ್ದ ಮಣ್ಣಿನ ಗಡಿಗೆಯೊಳಗೆ ಹಾಕಿದ್ದು, ಬಳಿಕ ಬೆಂಕಿ ಮತ್ತು ಹೊಗೆಯೆಬ್ಬಿಸಿ ಮನೆಯವರ ಕೈಗೆ ನೀಡಿ, ಬಳಿಕ ಮನೆಯಿಂದ ತೆರಳಿದ್ದ. ಫಕೀರ ಮನೆಯಿಂದ ಹೊರಟು ಹೋದ  ಬಳಿಕ  ಗಡಿಗೆಯನ್ನು ತೆರೆದು ನೋಡಿದಾಗ ಮೋಸ ಹೋಗಿರುವ ವಿಚಾರ ತಿಳಿಯಿತು.  ಬಳಿಕ  ಕಾಪು ಪೊಲೀಸ್‌ ಠಾಣೆಗೆ ಆಗಮಿ ದೂರು ನೀಡಿದ್ದಾರೆ.

ಪಕ್ಕದ ಮನೆಯ ಸಿಸಿಕೆಮರಾದಲ್ಲಿ ಸೆರೆಯಾಗಿದ್ದ ಫಕೀರನ ಭಾವಚಿತ್ರವನ್ನು ಪೊಲೀಸರು   ಸಂಗ್ರಹಿಸಿದ್ದು,  ಆತನ ಪತ್ತೆಗಾಗಿ ಶೋಧ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.