ಬೋಗಿ ತುಂಡರಿಸಲು ಹುಬ್ಬಳ್ಳಿ ರೈಲ್ವೆ ವಲಯ ಹೊಸ ತಂತ್ರ


Team Udayavani, Jan 29, 2018, 6:05 AM IST

train.jpg

ನವದೆಹಲಿ: ರೈಲು ಅಪಘಾತಗಳಾದ ಸಂದರ್ಭದಲ್ಲಿ ಒಂದರ ಮೇಲೊಂದು ಬಿದ್ದ ಬೋಗಿಗಳನ್ನು ತೆಗೆದು ಪ್ರಯಾಣಿಕರನ್ನು ರಕ್ಷಿಸುವುದೇ ಸವಾಲಿನ ಕೆಲಸ. ಆದರೆ ಕರ್ನಾಟಕದ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿನೂತನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಅದಕ್ಕೆ ಕೋಚ್‌ ವಿಂಡೋ ರಾಡ್‌ ಸ್ನಾಪರ್‌ ಟೂಲ್‌ ಎಂದು ಹೆಸರಿಸಲಾಗಿದೆ. ಅತ್ಯುತ್ಕೃಷ್ಟ ತಂತ್ರಜ್ಞಾನದಿಂದ ಅದನ್ನು ಸಿದ್ಧಪಡಿಸಲಾಗಿದೆ. ಸಾಮಾನ್ಯವಾಗಿ ಹೈಡ್ರಾಲಿಕ್‌ ರಾಡ್‌ ಕಟ್ಟರ್‌ನಿಂದ ಬೋಗಿಗಳನ್ನು ತುಂಡರಿಸಲು 5 ನಿಮಿಷ ಬೇಕಾಗುತ್ತದೆ. ಆದರೆ ಹುಬ್ಬಳ್ಳಿ ವಿಭಾಗ ಅಭಿವೃದ್ಧಿ ಮಾಡಿರುವ ಈ ರಾಡ್‌ನಿಂದ 30-40 ಸೆಕೆಂಡ್‌ಗಳಲ್ಲಿಯೇ ತುಂಡರಿಸಿ ಜನರನ್ನು ರಕ್ಷಿಸಲು ಸಾಧ್ಯವಿದೆ. 

ಇದಲ್ಲದೆ ಇನ್ನೂ ಹಲವು ರೈಲ್ವೆ ಮಂಡಳಿಗಳು ಹೊಸತನಗಳನ್ನು ಶೋಧಿಸಿವೆ. ರೈಲ್ವೆ ಮಂಡಳಿ ಅಧ್ಯಕ್ಷರು ಇತ್ತೀಚೆಗೆ ಆಯಾ ಮಂಡಳಿಗಳು ನಡೆಸಿದ ಉತ್ತಮ ಕೆಲಸಗಳ ವಿವರಣೆ ನೀಡುವಂತೆ ಕೋರಿದ್ದರು. ಈಶಾನ್ಯ ರೈಲ್ವೆ ಮಂಡಳಿ ಕೇವಲ 500 ರೂ.ಗಳಲ್ಲಿ ಹಳಿ ಮೇಲೆ ನಿಗಾ ಇರಿಸುವವರಿಗಾಗಿ ವಿಶೇಷ ಬ್ಯಾಗ್‌ ಅಭಿವೃ ದ್ಧಿಪಡಿಸಿದೆ. ಅದರಲ್ಲಿ ಮಾರ್ಗ ನಿರ್ವಹಣೆಗೆ ಅಗತ್ಯವಾಗಿರುವ ಸಲಕರಣೆಗಳನ್ನು ಒಯ್ಯಲೂ ಸಾಧ್ಯವಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.